ಬ್ರೇಕಿಂಗ್ ನ್ಯೂಸ್
16-09-24 09:09 pm Mangalore Correspondent ಕರಾವಳಿ
ಮಂಗಳೂರು, ಸೆ.16: ತಾಪಮಾನ ಹೆಚ್ಚಳದಿಂದಾಗಿ ಭೂಮಿಯ ಮೇಲೆ ತೀವ್ರ ತೆರನಾದ ಪರಿಣಾಮಗಳಾಗುತ್ತಿದ್ದು, ಒಂದೆಡೆ ವಾತಾವರಣದಲ್ಲಿ ಉಷ್ಣತೆ ಹೆಚ್ಚಳ ಮತ್ತು ಅತಿಯಾದ ಮಳೆಯಿಂದ ವಿಕೋಪಗಳು ಉಂಟಾಗಲಿವೆ. ಇದರಿಂದಾಗಿ ಮುಂದಿನ 20 ವರ್ಷಗಳಲ್ಲಿ ಜಗತ್ತಿನ ಒಟ್ಟು ಜನಸಂಖ್ಯೆಯ 70 ಶೇಕಡಾ ಜನರು ಪೀಡಿತರಾಗಲಿದ್ದಾರೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.
ತಾಪಮಾನ ಹೆಚ್ಚಳದ ಬಗ್ಗೆ ಗಂಭೀರ ಕ್ರಮಗಳನ್ನು ಕೈಗೊಳ್ಳದೇ ಇದ್ದರೆ, ಜಗತ್ತಿನ 70 ಶೇಕಡಾ ಜನರು ತೀವ್ರ ಪೀಡನೆಗೆ ಒಳಗಾಗಲಿದ್ದಾರೆ. ಗಂಭೀರ ಕ್ರಮಗಳನ್ನು ತೆಗೆದುಕೊಂಡರೆ ಇದರಲ್ಲಿ 20 ಶೇಕಡಾ ಪರಿಣಾಮ ಇಳಿಕೆಯಾಗಲಿದೆ ಎಂದು ಸೆಂಟರ್ ಫಾರ್ ಇಂಟರ್ ನ್ಯಾಶನಲ್ ಕ್ಲೈಮೇಟ್ ರಿಸರ್ಚ್ ಸಂಸ್ಥೆಯ ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಅತಿಯಾದ ಇಂಗಾಲದ ಹೊಸ ಸೂಸುವಿಕೆಯಿಂದಾಗಿ ಈಗಾಗಲೇ ಭೂಮಿಯ ಸಮತೋಲನ ತಪ್ಪಿದೆ. ಅತಿ ವೃಷ್ಟಿ, ಬರದಂತಹ ಸನ್ನಿವೇಶಗಳು ಎದುರಾಗಿವೆ. ಭೀಕರ ಮಳೆಯಿಂದಾಗಿ ಬಸವಳಿದರೆ, ಅತಿಯಾದ ಬಿಸಿಲಿನಿಂದಾಗಿ ಜನರು ತತ್ತರಿಸುವ ಸ್ಥಿತಿ ಬಂದಿದೆ. ಈ ರೀತಿಯ ತೊಂದರೆಗಳು ಮುಂದಿನ 20 ವರ್ಷಗಳಲ್ಲಿ ಭೀಕರ ರೂಪ ತಾಳಲಿವೆ. ವಿಶ್ವ ರಾಷ್ಟ್ರಗಳು ಈ ಬಗ್ಗೆ ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಏಶ್ಯಾ ರಾಷ್ಟ್ರಗಳಲ್ಲಿ ವಾಯು ಮಾಲಿನ್ಯ ಹೆಚ್ಚಿದ್ದು, ಇದರಿಂದ ಮನುಷ್ಯನ ಮೇಲೆ ನೇರ ಪರಿಣಾಮ ಬೀರಲಿದೆ. ಇದಲ್ಲದೆ, ಜಾಗತಿಕ ತಾಪಮಾನಕ್ಕೂ ದೊಡ್ಡ ಕೊಡುಗೆ ನೀಡುತ್ತಿದೆ. ಮಾಲಿನ್ಯಕಾರಿ ಅನಿಲ ಬಿಡುಗಡೆಯನ್ನು ಅಗತ್ಯವಾಗಿ ಸ್ವಚ್ಛ ಮಾಡಬೇಕಿದೆ ಎಂದು ನೇಚರ್ ಜಿಯೋ ಸೈನ್ಸ್ ನಲ್ಲಿ ಪ್ರಕಟವಾದ ವರದಿಯಲ್ಲಿ ವಿಜ್ಞಾನಿಗಳು ಬೊಟ್ಟು ಮಾಡಿದ್ದಾರೆ. ಜಾಗತಿಕ ತಾಪಮಾನಕ್ಕೆ ಕೊಡುಗೆ ನೀಡಬಲ್ಲ ವಾಯುಮಾಲಿನ್ಯದ ಬಗ್ಗೆ ಅಗತ್ಯವಾಗಿ ಮುನ್ನೆಚ್ಚರಿಕೆ ವಹಿಸಬೇಕೆಂದು ವಿಜ್ಞಾನಿಗಳು ಒತ್ತಾಯ ಮಾಡಿದ್ದಾರೆ.
Nearly three-quarters of the global population could face rapid and intense changes in extreme weather patterns within the next two decades unless greenhouse gas emissions are significantly reduced, according to a new study published in Nature Geoscience.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm