ಬ್ರೇಕಿಂಗ್ ನ್ಯೂಸ್
17-09-24 12:41 pm Mangaluru Correspondent ಕರಾವಳಿ
ಮಂಗಳೂರು, ಸೆ.17: ಹಿಂದು ಸಂಘಟನೆಗಳು ‘ಬಿ.ಸಿ.ರೋಡ್ ಚಲೋ’ ನಡೆಸಿದ್ದನ್ನು ವಿರೋಧಿಸಿ ಬಂಟ್ವಾಳ ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್, ಭರತ್ ಕುಮ್ಡೇಲು ಮತ್ತು ಯಶೋಧರ ಕರ್ಬೆಟ್ಟು ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಮದ್ಯ ನಿಷೇಧ ಜೊತೆಗೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಯಶೋಧರ ಕರ್ಬೆಟ್ಟು ಎಂಬವರ ವಿರುದ್ಧ ಬಂಟ್ವಾಳದ ಮಹಮ್ಮದ್ ನವಾಜ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಮಹಮ್ಮದ್ ರಫೀಕ್ ಕೆಳಗಿನಪೇಟೆ ಎಂಬವರು, ಸೆ.16ರಂದು ಬಿಸಿ ರೋಡ್ ಚಲೋ ನಡೆಸಿದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಶರಣ್ ಪಂಪ್ವೆಲ್ ಹಾಗೂ ಭರತ್ ಕುಮ್ಡೇಲು ಮುಸ್ಲಿಂ ಧರ್ಮದ ಘನತೆಗೆ ಕುಂದುಂಟಾಗುವ ರೀತಿ ಮತ್ತು ಮುಸ್ಲಿಮ್ ಸಮುದಾಯದ ಭಾವನೆಗೆ ಧಕ್ಕೆ ಬರುವ ರೀತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.
ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಧರ್ಮವನ್ನು ನಿಂದಿಸಿ ಕೋಮು ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದಾರೆ. ಹಿಂದು – ಮುಸ್ಲಿಮರ ನಡುವೆ ದ್ವೇಷ ಉಂಟಾಗುವ ರೀತಿ ವರ್ತಿಸಿದ್ದಾರೆ. ಇದರಿಂದ ಬಂಟ್ವಾಳದಲ್ಲಿ ಶಾಂತಿ ಕದಡುವ ಯತ್ನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದು, ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಎಂಬವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಮದ್ಯ ನಿಷೇಧ ಮತ್ತು ಇದರ ಜೊತೆಗ ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Bc road protest news, two FIR booked separately on Hindu leaders, Tigh secutity has been impsed in Bantwal. Tension prevailed in BC Road on September 16, Monday morning over the issue of provocative statements made by VHP leader Sharan Pumpwell and Bantwal TMC’s former president Mohammad Sharief.
18-09-24 07:16 pm
HK News Desk
Parameshwar, drugs, Bangalore crime: ರಾಜ್ಯದಲ್...
18-09-24 04:46 pm
Palestinian Flag: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀ...
16-09-24 07:49 pm
P Murthy, Ambedkar Sena, MLA Munirathna: ದಲಿತ...
15-09-24 05:33 pm
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
18-09-24 02:52 pm
HK News Desk
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದು ತಪ್ಪು, ಅತ...
17-09-24 07:28 pm
Arvind Kejriwal, Atishi New CM Delhi; ದೆಹಲಿ ಸ...
17-09-24 07:08 pm
18-09-24 10:45 pm
Mangalore Correspondent
Mangalore, Lawrence D’Souza, congress Labour...
18-09-24 10:29 pm
Satish Kumpala, Mangalore: ಉಸ್ತುವಾರಿ ಸಚಿವರು ಎ...
17-09-24 10:11 pm
Brijesh Chowta, Msez, JBF: ಎಂಎಸ್ಇಝೆಡ್ ಗೆ ಭೂಮ...
17-09-24 09:56 pm
Udupi, Sunil Kumar, Kota srinivas, CM: ರಾಜ್ಯ...
17-09-24 09:34 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm