ಬ್ರೇಕಿಂಗ್ ನ್ಯೂಸ್
17-09-24 07:25 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಆ್ಯಪಲ್ ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲ್ ವ್ಯಾಪಾರಿಗಳು ಹಾಗೂ ಗ್ರಾಹಕರು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು. ಜ್ಯೋತಿ ಸರ್ಕಲ್ ಬಳಿಯ ಆಪಲ್ ಸರ್ವಿಸ್ ಸೆಂಟರ್ ಮ್ಯಾಪಲ್ ಸಂಸ್ಥೆಯ ಎದುರುಗಡೆಯಿಂದ ಕ್ಲಾಕ್ ಟವರ್ ವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಪೂರೈಸುವಂತೆ ಆಗ್ರಹಿಸಿದ್ದಾರೆ.
ಈ ವೇಳೆ ಮಾತನಾಡಿದ ಶೈಲೇಂದ್ರ ಸರಳಾಯ ಅವರು, ನಮ್ಮಲ್ಲಿ ಹಾಗೂ ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಿಸುತ್ತಿದ್ದಾರೆ. ನೊಂದ ಗ್ರಾಹಕರು ಮ್ಯಾಪಲ್ ಸರ್ವಿಸ್ ಸೆಂಟರಲ್ಲಿ ಕೇಳಿದರೆ ಉಡಾಫೆ ಉತ್ತರಿಸುತ್ತಾರೆ. ಗ್ರಾಹಕರ ಹಿತದೃಷ್ಟಿಯಿಂದ ಮ್ಯಾಪಲ್ ಸರ್ವಿಸ್ ಸೆಂಟರ್ ವಿರುದ್ಧ ಪ್ರತಿಭಟನೆ ನಡೆಸಿದ್ದೇವ ಎಂದರು.





ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ವಿವೇಕ್ ಜಿ ಸುವರ್ಣ ಮಾತನಾಡಿ, ಇದೇ ಮೊದಲ ಬಾರಿಗೆ ಸ್ಥಳೀಯ ರೀಟೇಲರ್ ಗಳು ತಮ್ಮ ಗ್ರಾಹಕರಿಗೋಸ್ಕರ ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ. ಇದರಲ್ಲಿ ಹಲವು ನೊಂದ ಗ್ರಾಹಕರು ಪಾಲ್ಗೊಂಡಿದ್ದಾರೆ. ಕಂಪೆನಿ ಸ್ಪಂದಿಸದೆ ಇದ್ದರೆ ಮುಂದೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ ಎಂದರು.
ಸಂಘಟನೆಯ ಚೇರ್ಮನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.
iPhone product issue, protest by customers and retailers held against maple showroom in Mangalore. After many complaints raised against maple over issuing default products customers and retailers held protest at Balmatta.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm