ಬ್ರೇಕಿಂಗ್ ನ್ಯೂಸ್
17-09-24 07:25 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಆ್ಯಪಲ್ ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲ್ ವ್ಯಾಪಾರಿಗಳು ಹಾಗೂ ಗ್ರಾಹಕರು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು. ಜ್ಯೋತಿ ಸರ್ಕಲ್ ಬಳಿಯ ಆಪಲ್ ಸರ್ವಿಸ್ ಸೆಂಟರ್ ಮ್ಯಾಪಲ್ ಸಂಸ್ಥೆಯ ಎದುರುಗಡೆಯಿಂದ ಕ್ಲಾಕ್ ಟವರ್ ವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಪೂರೈಸುವಂತೆ ಆಗ್ರಹಿಸಿದ್ದಾರೆ.
ಈ ವೇಳೆ ಮಾತನಾಡಿದ ಶೈಲೇಂದ್ರ ಸರಳಾಯ ಅವರು, ನಮ್ಮಲ್ಲಿ ಹಾಗೂ ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಿಸುತ್ತಿದ್ದಾರೆ. ನೊಂದ ಗ್ರಾಹಕರು ಮ್ಯಾಪಲ್ ಸರ್ವಿಸ್ ಸೆಂಟರಲ್ಲಿ ಕೇಳಿದರೆ ಉಡಾಫೆ ಉತ್ತರಿಸುತ್ತಾರೆ. ಗ್ರಾಹಕರ ಹಿತದೃಷ್ಟಿಯಿಂದ ಮ್ಯಾಪಲ್ ಸರ್ವಿಸ್ ಸೆಂಟರ್ ವಿರುದ್ಧ ಪ್ರತಿಭಟನೆ ನಡೆಸಿದ್ದೇವ ಎಂದರು.





ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ವಿವೇಕ್ ಜಿ ಸುವರ್ಣ ಮಾತನಾಡಿ, ಇದೇ ಮೊದಲ ಬಾರಿಗೆ ಸ್ಥಳೀಯ ರೀಟೇಲರ್ ಗಳು ತಮ್ಮ ಗ್ರಾಹಕರಿಗೋಸ್ಕರ ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ. ಇದರಲ್ಲಿ ಹಲವು ನೊಂದ ಗ್ರಾಹಕರು ಪಾಲ್ಗೊಂಡಿದ್ದಾರೆ. ಕಂಪೆನಿ ಸ್ಪಂದಿಸದೆ ಇದ್ದರೆ ಮುಂದೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ ಎಂದರು.
ಸಂಘಟನೆಯ ಚೇರ್ಮನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.
iPhone product issue, protest by customers and retailers held against maple showroom in Mangalore. After many complaints raised against maple over issuing default products customers and retailers held protest at Balmatta.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm