ಬ್ರೇಕಿಂಗ್ ನ್ಯೂಸ್
19-09-24 10:38 pm Mangalore Correspondent ಕರಾವಳಿ
ಮಂಗಳೂರು, ಸೆ.19: ಗುತ್ತಿಗೆದಾರರ ಬಳಿ ಲಂಚ ಕೇಳಿ ಹಣವನ್ನು ಪಡೆಯುತ್ತಿದ್ದಾಗಲೇ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ನಾಗರಾಜು ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದೂರುದಾರರು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರರಾಗಿದ್ದು, 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಕಾಂಟ್ರಾಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಕಾಮಗಾರಿಯ ರೂ. 9,77,154 ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರಲ್ಲಿ ವಿಚಾರಿಸಿದಾಗ ಬಿಲ್ಲು ಪಾಸ್ ಮಾಡಲು ತನಗೆ ರೂ. 37,000 ಲಂಚ ನೀಡುವಂತೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿಯವರಿಗೆ ರೂ. 15,000 ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು.
ಜೂನಿಯರ್ ಇಂಜಿನಿಯರ್ ನಾಗರಾಜು ಅವರು ಮುಂಚಿತವಾಗಿ ರೂ 7,000/- ಹಣವನ್ನು ದೂರುದಾರರಿಂದ ಪಡೆದಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಕಿನ್ನಿಗೋಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರು ರೂ.30,000 ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿ ರೂ.15,000 ಲಂಚದ ಹಣ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Mangalore Kinnigoli Engineer and Superintendent caught asking for bribe from contractor, arrested by lokayukta. The arrested have been identified as M R Swami and Panchyath Junior engineer Nagaraju.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm