ಬ್ರೇಕಿಂಗ್ ನ್ಯೂಸ್
20-09-24 02:27 pm Mangalore Correspondent ಕರಾವಳಿ
ಕುಂದಾಪುರ, ಸೆ.20: ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ತಯಾರಿ ನಡೆಸುತ್ತಿದ್ದ ವೈದ್ಯರೊಬ್ಬರು ಕೋಟೇಶ್ವರದ ದೇವಸ್ಥಾನದ ಕೆರೆಗೆ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.
ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ಸಿದ್ಧತೆ ನಡೆಸುತ್ತಿದ್ದರು. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದು ಬಳಿಕ ನಾಪತ್ತೆಯಾಗಿದ್ದರು. ಹೀಗಾಗಿ ಮನೆಯವರು ಹುಡುಕಾಟ ನಡೆಸಿದ್ದರು.
ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಅವರ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡು ಬಂದಿತ್ತು. ಬುಧವಾರ ಸಂಜೆ 5:30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲು ಜಾರಿ ಬಿದ್ದಿರಬಹುದು, ಅಥವಾ ಈಜಲು ಇಳಿದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮೃತ ಯುವಕನ ಸಹೋದರ ವಿಘ್ನೇಶ್ ಬಿ.ಆರ್. ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Mbbs doctor jumps into temple Lake in koteshwara and commits suicide. The deceased has been identified as Gowrish.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm