ಬ್ರೇಕಿಂಗ್ ನ್ಯೂಸ್
20-09-24 02:27 pm Mangalore Correspondent ಕರಾವಳಿ
ಕುಂದಾಪುರ, ಸೆ.20: ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ತಯಾರಿ ನಡೆಸುತ್ತಿದ್ದ ವೈದ್ಯರೊಬ್ಬರು ಕೋಟೇಶ್ವರದ ದೇವಸ್ಥಾನದ ಕೆರೆಗೆ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.
ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ಸಿದ್ಧತೆ ನಡೆಸುತ್ತಿದ್ದರು. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದು ಬಳಿಕ ನಾಪತ್ತೆಯಾಗಿದ್ದರು. ಹೀಗಾಗಿ ಮನೆಯವರು ಹುಡುಕಾಟ ನಡೆಸಿದ್ದರು.
ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಅವರ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡು ಬಂದಿತ್ತು. ಬುಧವಾರ ಸಂಜೆ 5:30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲು ಜಾರಿ ಬಿದ್ದಿರಬಹುದು, ಅಥವಾ ಈಜಲು ಇಳಿದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮೃತ ಯುವಕನ ಸಹೋದರ ವಿಘ್ನೇಶ್ ಬಿ.ಆರ್. ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Mbbs doctor jumps into temple Lake in koteshwara and commits suicide. The deceased has been identified as Gowrish.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm