ಬ್ರೇಕಿಂಗ್ ನ್ಯೂಸ್
20-09-24 06:56 pm Mangalore Correspondent ಕರಾವಳಿ
ಮಂಗಳೂರು, ಸೆ.20: ಮಂಗಳೂರು ನಗರದ ಹೃದಯಭಾಗ ಎನಿಸಿರುವ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಮತ್ತು ವೃತ್ತ ನಿರ್ಮಾಣದ ಪ್ರಾಯೋಜಕತ್ವ ವಹಿಸಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುಂದೆ ಬಂದಿದೆ. ಬ್ಯಾಂಕಿನ ಸಿಇಓ ಮತ್ತು ಆಡಳಿತ ನಿರ್ದೇಶಕರಾಗಿರುವ ಎ. ಮಣಿಮೇಖಲೈ ಅವರು 75 ಲಕ್ಷ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರು ಇತ್ತೀಚೆಗೆ ಪ್ರತಿಮೆ ಮತ್ತು ಅಂಬೇಡ್ಕರ್ ವೃತ್ತದ ನೂತನ ನಕ್ಷೆಯನ್ನು ಬ್ಯಾಂಕಿನ ಸಿಇಓ ಮಣಿಮೇಖಲೈ ಅವರಿಗೆ ನೀಡುವ ಮೂಲಕ ಪ್ರತಿಮೆ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ಇದೇ ವೇಳೆ, ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ನಿರ್ವಹಿಸುವ ಮೂಲಕ ಮುಂದಿನ ಡಿಸೆಂಬರ್ ಒಳಗಡೆ ಉದ್ಘಾಟನೆ ಮಾಡಲು ಅವಕಾಶ ಮಾಡುವಂತೆ ಮೇಯರ್, ಬ್ಯಾಂಕಿನ ಸಿಇಓ ಅವರಲ್ಲಿ ಕೇಳಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನೀತಾ, ಪ್ರತಿಪಕ್ಷ ನಾಯಕ ಪ್ರವೀಣಚಂದ್ರ ಆಳ್ವ, ಕಾರ್ಪೊರೇಟರ್ ವಿನಯರಾಜ್, ಮಾಜಿ ಶಾಸಕ ಜೆ.ಆರ್ ಲೋಬೊ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವಲಯ ಮುಖ್ಯಸ್ಥೆ ರೇಣು ನಾಯರ್, ಡಿಜಿಎಂ ರಾಜಮಣಿ, ಎಜಿಎಂ ಎನ್. ಗೋಪಿನಾಥ್, ಅಂಬೇಡ್ಕರ್ ವೃತ್ತದ ನಕ್ಷೆ- ವಿನ್ಯಾಸ ಸಿದ್ಧಪಡಿಸಿದ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ- ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಉಪಸ್ಥಿತರಿದ್ದರು.
Mangalore CEO of Union Bank of India unveiled construction work of New Ambedkar Circle. MD & CEO of Union Bank of India Ms. A Manimekhalai unveiled the curtain of construction work of New Ambedkar Circle at the proposed junction in Mangalore , recently.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm