ಬ್ರೇಕಿಂಗ್ ನ್ಯೂಸ್
20-09-24 06:56 pm Mangalore Correspondent ಕರಾವಳಿ
ಮಂಗಳೂರು, ಸೆ.20: ಮಂಗಳೂರು ನಗರದ ಹೃದಯಭಾಗ ಎನಿಸಿರುವ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಮತ್ತು ವೃತ್ತ ನಿರ್ಮಾಣದ ಪ್ರಾಯೋಜಕತ್ವ ವಹಿಸಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುಂದೆ ಬಂದಿದೆ. ಬ್ಯಾಂಕಿನ ಸಿಇಓ ಮತ್ತು ಆಡಳಿತ ನಿರ್ದೇಶಕರಾಗಿರುವ ಎ. ಮಣಿಮೇಖಲೈ ಅವರು 75 ಲಕ್ಷ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರು ಇತ್ತೀಚೆಗೆ ಪ್ರತಿಮೆ ಮತ್ತು ಅಂಬೇಡ್ಕರ್ ವೃತ್ತದ ನೂತನ ನಕ್ಷೆಯನ್ನು ಬ್ಯಾಂಕಿನ ಸಿಇಓ ಮಣಿಮೇಖಲೈ ಅವರಿಗೆ ನೀಡುವ ಮೂಲಕ ಪ್ರತಿಮೆ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ಇದೇ ವೇಳೆ, ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ನಿರ್ವಹಿಸುವ ಮೂಲಕ ಮುಂದಿನ ಡಿಸೆಂಬರ್ ಒಳಗಡೆ ಉದ್ಘಾಟನೆ ಮಾಡಲು ಅವಕಾಶ ಮಾಡುವಂತೆ ಮೇಯರ್, ಬ್ಯಾಂಕಿನ ಸಿಇಓ ಅವರಲ್ಲಿ ಕೇಳಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನೀತಾ, ಪ್ರತಿಪಕ್ಷ ನಾಯಕ ಪ್ರವೀಣಚಂದ್ರ ಆಳ್ವ, ಕಾರ್ಪೊರೇಟರ್ ವಿನಯರಾಜ್, ಮಾಜಿ ಶಾಸಕ ಜೆ.ಆರ್ ಲೋಬೊ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವಲಯ ಮುಖ್ಯಸ್ಥೆ ರೇಣು ನಾಯರ್, ಡಿಜಿಎಂ ರಾಜಮಣಿ, ಎಜಿಎಂ ಎನ್. ಗೋಪಿನಾಥ್, ಅಂಬೇಡ್ಕರ್ ವೃತ್ತದ ನಕ್ಷೆ- ವಿನ್ಯಾಸ ಸಿದ್ಧಪಡಿಸಿದ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ- ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಉಪಸ್ಥಿತರಿದ್ದರು.
Mangalore CEO of Union Bank of India unveiled construction work of New Ambedkar Circle. MD & CEO of Union Bank of India Ms. A Manimekhalai unveiled the curtain of construction work of New Ambedkar Circle at the proposed junction in Mangalore , recently.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm