ಬ್ರೇಕಿಂಗ್ ನ್ಯೂಸ್
20-09-24 10:03 pm Mangalore Correspondent ಕರಾವಳಿ
ಮಂಗಳೂರು, ಸೆ.20: ನಗರದ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿಯಾಗಿದ್ದು ಪದವಿ ಕಲಿಯುತ್ತಿದ್ದ ಬಂಟ್ವಾಳ ಮೂಲದ ವಿದ್ಯಾರ್ಥಿಯೊಬ್ಬ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿವಾಸಿ ಮೊಹಮ್ಮದ್ ಜಾಸಿಂ (18) ಮೃತ ವಿದ್ಯಾರ್ಥಿ. ಕೊಟ್ಟಾರದ ಯೆನಪೋಯ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ಈತ ತನ್ನ ಗೆಳೆಯ, ದ್ವಿತೀಯ ವರ್ಷದ ಬಿಬಿಎ ಕಲಿಯುತ್ತಿದ್ದ ಮೆಲ್ಕಾರ್ ನಿವಾಸಿ ಸಾಹಿರ್ ಸುಲೇಮಾನ್ (20) ಜೊತೆಗೆ ಪಲ್ಸರ್ ಬೈಕಿನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ. ಕೊಟ್ಟಾರದಿಂದ ಹೆದ್ದಾರಿಯಲ್ಲಿ ಕೆಪಿಟಿಯತ್ತ ತೆರಳುತ್ತಿದ್ದಾಗ ಎಜೆ ಆಸ್ಪತ್ರೆ ಮುಂಭಾಗದ ಮೇಲ್ಸೇತುವೆಯಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಹಿಂಬದಿ ಸವಾರನಾಗಿದ್ದ ಮೊಹಮ್ಮದ್ ಜಾಸಿಮ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿನಿಂದಲೇ ಲಾರಿ ಹರಿದಿದೆ ಎನ್ನಲಾಗಿದೆ.
ಬೈಕ್ ಸವಾರಿ ಮಾಡುತ್ತಿದ್ದ ಸಾಹಿರ್ ಕಾಲಿಗೆ ಗಂಭೀರ ಗಾಯವಾಗಿದೆ. ಆತನನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ಅಜೇಶ್ ಬಿ. ನಾಯರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
Mangalore Bike lorry accident on Kuntikana flyover, 18 year old student killed on spot. The deceased is identified as Mohamed Jasim (18), a fresident of Melkar on B C Road. The incident, which took place at 4:10 pm, involved a Pulsar bike (KA 19 HM 6972) ridden by Sahir Sulaiman (20), also a resident of Melkar, B C Road
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm