ಬ್ರೇಕಿಂಗ್ ನ್ಯೂಸ್
20-09-24 10:03 pm Mangalore Correspondent ಕರಾವಳಿ
ಮಂಗಳೂರು, ಸೆ.20: ನಗರದ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿಯಾಗಿದ್ದು ಪದವಿ ಕಲಿಯುತ್ತಿದ್ದ ಬಂಟ್ವಾಳ ಮೂಲದ ವಿದ್ಯಾರ್ಥಿಯೊಬ್ಬ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿವಾಸಿ ಮೊಹಮ್ಮದ್ ಜಾಸಿಂ (18) ಮೃತ ವಿದ್ಯಾರ್ಥಿ. ಕೊಟ್ಟಾರದ ಯೆನಪೋಯ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ಈತ ತನ್ನ ಗೆಳೆಯ, ದ್ವಿತೀಯ ವರ್ಷದ ಬಿಬಿಎ ಕಲಿಯುತ್ತಿದ್ದ ಮೆಲ್ಕಾರ್ ನಿವಾಸಿ ಸಾಹಿರ್ ಸುಲೇಮಾನ್ (20) ಜೊತೆಗೆ ಪಲ್ಸರ್ ಬೈಕಿನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ. ಕೊಟ್ಟಾರದಿಂದ ಹೆದ್ದಾರಿಯಲ್ಲಿ ಕೆಪಿಟಿಯತ್ತ ತೆರಳುತ್ತಿದ್ದಾಗ ಎಜೆ ಆಸ್ಪತ್ರೆ ಮುಂಭಾಗದ ಮೇಲ್ಸೇತುವೆಯಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಹಿಂಬದಿ ಸವಾರನಾಗಿದ್ದ ಮೊಹಮ್ಮದ್ ಜಾಸಿಮ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿನಿಂದಲೇ ಲಾರಿ ಹರಿದಿದೆ ಎನ್ನಲಾಗಿದೆ.
ಬೈಕ್ ಸವಾರಿ ಮಾಡುತ್ತಿದ್ದ ಸಾಹಿರ್ ಕಾಲಿಗೆ ಗಂಭೀರ ಗಾಯವಾಗಿದೆ. ಆತನನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ಅಜೇಶ್ ಬಿ. ನಾಯರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
Mangalore Bike lorry accident on Kuntikana flyover, 18 year old student killed on spot. The deceased is identified as Mohamed Jasim (18), a fresident of Melkar on B C Road. The incident, which took place at 4:10 pm, involved a Pulsar bike (KA 19 HM 6972) ridden by Sahir Sulaiman (20), also a resident of Melkar, B C Road
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm