ಬ್ರೇಕಿಂಗ್ ನ್ಯೂಸ್
20-09-24 10:03 pm Mangalore Correspondent ಕರಾವಳಿ
ಮಂಗಳೂರು, ಸೆ.20: ನಗರದ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿಯಾಗಿದ್ದು ಪದವಿ ಕಲಿಯುತ್ತಿದ್ದ ಬಂಟ್ವಾಳ ಮೂಲದ ವಿದ್ಯಾರ್ಥಿಯೊಬ್ಬ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿವಾಸಿ ಮೊಹಮ್ಮದ್ ಜಾಸಿಂ (18) ಮೃತ ವಿದ್ಯಾರ್ಥಿ. ಕೊಟ್ಟಾರದ ಯೆನಪೋಯ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ಈತ ತನ್ನ ಗೆಳೆಯ, ದ್ವಿತೀಯ ವರ್ಷದ ಬಿಬಿಎ ಕಲಿಯುತ್ತಿದ್ದ ಮೆಲ್ಕಾರ್ ನಿವಾಸಿ ಸಾಹಿರ್ ಸುಲೇಮಾನ್ (20) ಜೊತೆಗೆ ಪಲ್ಸರ್ ಬೈಕಿನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ. ಕೊಟ್ಟಾರದಿಂದ ಹೆದ್ದಾರಿಯಲ್ಲಿ ಕೆಪಿಟಿಯತ್ತ ತೆರಳುತ್ತಿದ್ದಾಗ ಎಜೆ ಆಸ್ಪತ್ರೆ ಮುಂಭಾಗದ ಮೇಲ್ಸೇತುವೆಯಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಹಿಂಬದಿ ಸವಾರನಾಗಿದ್ದ ಮೊಹಮ್ಮದ್ ಜಾಸಿಮ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿನಿಂದಲೇ ಲಾರಿ ಹರಿದಿದೆ ಎನ್ನಲಾಗಿದೆ.


ಬೈಕ್ ಸವಾರಿ ಮಾಡುತ್ತಿದ್ದ ಸಾಹಿರ್ ಕಾಲಿಗೆ ಗಂಭೀರ ಗಾಯವಾಗಿದೆ. ಆತನನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ಅಜೇಶ್ ಬಿ. ನಾಯರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
Mangalore Bike lorry accident on Kuntikana flyover, 18 year old student killed on spot. The deceased is identified as Mohamed Jasim (18), a fresident of Melkar on B C Road. The incident, which took place at 4:10 pm, involved a Pulsar bike (KA 19 HM 6972) ridden by Sahir Sulaiman (20), also a resident of Melkar, B C Road
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm