ಬ್ರೇಕಿಂಗ್ ನ್ಯೂಸ್
20-09-24 10:03 pm Mangalore Correspondent ಕರಾವಳಿ
ಮಂಗಳೂರು, ಸೆ.20: ನಗರದ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿಯಾಗಿದ್ದು ಪದವಿ ಕಲಿಯುತ್ತಿದ್ದ ಬಂಟ್ವಾಳ ಮೂಲದ ವಿದ್ಯಾರ್ಥಿಯೊಬ್ಬ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿವಾಸಿ ಮೊಹಮ್ಮದ್ ಜಾಸಿಂ (18) ಮೃತ ವಿದ್ಯಾರ್ಥಿ. ಕೊಟ್ಟಾರದ ಯೆನಪೋಯ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ಈತ ತನ್ನ ಗೆಳೆಯ, ದ್ವಿತೀಯ ವರ್ಷದ ಬಿಬಿಎ ಕಲಿಯುತ್ತಿದ್ದ ಮೆಲ್ಕಾರ್ ನಿವಾಸಿ ಸಾಹಿರ್ ಸುಲೇಮಾನ್ (20) ಜೊತೆಗೆ ಪಲ್ಸರ್ ಬೈಕಿನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ. ಕೊಟ್ಟಾರದಿಂದ ಹೆದ್ದಾರಿಯಲ್ಲಿ ಕೆಪಿಟಿಯತ್ತ ತೆರಳುತ್ತಿದ್ದಾಗ ಎಜೆ ಆಸ್ಪತ್ರೆ ಮುಂಭಾಗದ ಮೇಲ್ಸೇತುವೆಯಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಹಿಂಬದಿ ಸವಾರನಾಗಿದ್ದ ಮೊಹಮ್ಮದ್ ಜಾಸಿಮ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿನಿಂದಲೇ ಲಾರಿ ಹರಿದಿದೆ ಎನ್ನಲಾಗಿದೆ.


ಬೈಕ್ ಸವಾರಿ ಮಾಡುತ್ತಿದ್ದ ಸಾಹಿರ್ ಕಾಲಿಗೆ ಗಂಭೀರ ಗಾಯವಾಗಿದೆ. ಆತನನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ಅಜೇಶ್ ಬಿ. ನಾಯರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
Mangalore Bike lorry accident on Kuntikana flyover, 18 year old student killed on spot. The deceased is identified as Mohamed Jasim (18), a fresident of Melkar on B C Road. The incident, which took place at 4:10 pm, involved a Pulsar bike (KA 19 HM 6972) ridden by Sahir Sulaiman (20), also a resident of Melkar, B C Road
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm