ಬ್ರೇಕಿಂಗ್ ನ್ಯೂಸ್
20-09-24 10:03 pm Mangalore Correspondent ಕರಾವಳಿ
ಮಂಗಳೂರು, ಸೆ.20: ನಗರದ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿಯಾಗಿದ್ದು ಪದವಿ ಕಲಿಯುತ್ತಿದ್ದ ಬಂಟ್ವಾಳ ಮೂಲದ ವಿದ್ಯಾರ್ಥಿಯೊಬ್ಬ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿವಾಸಿ ಮೊಹಮ್ಮದ್ ಜಾಸಿಂ (18) ಮೃತ ವಿದ್ಯಾರ್ಥಿ. ಕೊಟ್ಟಾರದ ಯೆನಪೋಯ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ಈತ ತನ್ನ ಗೆಳೆಯ, ದ್ವಿತೀಯ ವರ್ಷದ ಬಿಬಿಎ ಕಲಿಯುತ್ತಿದ್ದ ಮೆಲ್ಕಾರ್ ನಿವಾಸಿ ಸಾಹಿರ್ ಸುಲೇಮಾನ್ (20) ಜೊತೆಗೆ ಪಲ್ಸರ್ ಬೈಕಿನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ. ಕೊಟ್ಟಾರದಿಂದ ಹೆದ್ದಾರಿಯಲ್ಲಿ ಕೆಪಿಟಿಯತ್ತ ತೆರಳುತ್ತಿದ್ದಾಗ ಎಜೆ ಆಸ್ಪತ್ರೆ ಮುಂಭಾಗದ ಮೇಲ್ಸೇತುವೆಯಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಹಿಂಬದಿ ಸವಾರನಾಗಿದ್ದ ಮೊಹಮ್ಮದ್ ಜಾಸಿಮ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿನಿಂದಲೇ ಲಾರಿ ಹರಿದಿದೆ ಎನ್ನಲಾಗಿದೆ.


ಬೈಕ್ ಸವಾರಿ ಮಾಡುತ್ತಿದ್ದ ಸಾಹಿರ್ ಕಾಲಿಗೆ ಗಂಭೀರ ಗಾಯವಾಗಿದೆ. ಆತನನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ಅಜೇಶ್ ಬಿ. ನಾಯರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
Mangalore Bike lorry accident on Kuntikana flyover, 18 year old student killed on spot. The deceased is identified as Mohamed Jasim (18), a fresident of Melkar on B C Road. The incident, which took place at 4:10 pm, involved a Pulsar bike (KA 19 HM 6972) ridden by Sahir Sulaiman (20), also a resident of Melkar, B C Road
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm