ಬ್ರೇಕಿಂಗ್ ನ್ಯೂಸ್
22-09-24 04:55 pm Mangalore Correspondent ಕರಾವಳಿ
ಮಂಗಳೂರು, ಸೆ.22: ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಟ್ರೈನಿ ವೈದ್ಯನೊಬ್ಬ ಕುಡಿದು ಬಂದು ಕರ್ತವ್ಯಕ್ಕೆ ಹಾಜರಾದ ಬಗ್ಗೆ ವಿಡಿಯೋ ವೈರಲ್ ಆಗಿದೆ. ರಾತ್ರಿ ವೇಳೆ ಕುಡಿದು ಟೈಟ್ ಆಗಿದ್ದ ವೈದ್ಯನಿಗೆ ರೋಗಿಗಳ ಸಂಬಂಧಿಕರು ವಿಡಿಯೋ ಮಾಡಿ ತರಾಟೆಗೆತ್ತಿಕೊಂಡಿದ್ದಾರೆ.
ಕುಡಿದು ಟೈಟ್ ಆಗಿ ರಸ್ತೆಯಲ್ಲಿ ಬಿದ್ದಿರುವ ರೀತಿ ಯುವಕನ ಮೈಯಲ್ಲಿ ಕೆಸರು ಮಣ್ಣು ಅಂಟಿಕೊಂಡಿತ್ತು. ಐಸಿಯು ವಾರ್ಡ್ ಒಳಗಡೆ ಕುಳಿತಿದ್ದ ಯುವ ವೈದ್ಯ ಡ್ಯೂಟಿ ಡಾಕ್ಟರ್ ಆಗಿ ಕರ್ತವ್ಯದಲ್ಲಿದ್ದ. ಹೀಗಾಗಿ ವಾರ್ಡ್ ಒಳಗಿನ ಮೂಲೆಯಲ್ಲಿ ಕುಳಿತಿದ್ದ ವ್ಯಕ್ತಿಯನ್ನು ರೋಗಿಯ ಸಂಬಂಧಿಕರು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಪ್ರಶ್ನಿಸಿದ್ದಾರೆ. ಸೆಕ್ಯುರಿಟಿ ಬಳಿ ಕೇಳಿದಾಗ, ಆತ ಡ್ಯೂಟಿ ಡಾಕ್ಟರ್ ಎಂದು ಹೇಳುವುದು ವಿಡಿಯೋದಲ್ಲಿದೆ.




ರಾತ್ರಿ ಮಳೆಯ ನಡುವೆ ಕುಡಿದು ಯುವ ವೈದ್ಯನೊಬ್ಬ ನೇರವಾಗಿ ಆಸ್ಪತ್ರೆಗೆ ಬಂದಿದ್ದ ಎನ್ನಲಾಗಿದೆ. ಮಂಗಳೂರು ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಷೇರ್ ಮಾಡುತ್ತಿದ್ದು ಮೆಡಿಕಲ್ ಕಾಲೇಜು ಆಸ್ಪತ್ರೆಯ ಅವಸ್ಥೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.
Mangalore Duty doctor in ICU seen fully drunk, video goes viral. Patients party who saw the doctor in drunk condition have shot the video after which it has gone viral on social media. The young doctor is from Aj hospital it is said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm