ಬ್ರೇಕಿಂಗ್ ನ್ಯೂಸ್
22-09-24 04:55 pm Mangalore Correspondent ಕರಾವಳಿ
ಮಂಗಳೂರು, ಸೆ.22: ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಟ್ರೈನಿ ವೈದ್ಯನೊಬ್ಬ ಕುಡಿದು ಬಂದು ಕರ್ತವ್ಯಕ್ಕೆ ಹಾಜರಾದ ಬಗ್ಗೆ ವಿಡಿಯೋ ವೈರಲ್ ಆಗಿದೆ. ರಾತ್ರಿ ವೇಳೆ ಕುಡಿದು ಟೈಟ್ ಆಗಿದ್ದ ವೈದ್ಯನಿಗೆ ರೋಗಿಗಳ ಸಂಬಂಧಿಕರು ವಿಡಿಯೋ ಮಾಡಿ ತರಾಟೆಗೆತ್ತಿಕೊಂಡಿದ್ದಾರೆ.
ಕುಡಿದು ಟೈಟ್ ಆಗಿ ರಸ್ತೆಯಲ್ಲಿ ಬಿದ್ದಿರುವ ರೀತಿ ಯುವಕನ ಮೈಯಲ್ಲಿ ಕೆಸರು ಮಣ್ಣು ಅಂಟಿಕೊಂಡಿತ್ತು. ಐಸಿಯು ವಾರ್ಡ್ ಒಳಗಡೆ ಕುಳಿತಿದ್ದ ಯುವ ವೈದ್ಯ ಡ್ಯೂಟಿ ಡಾಕ್ಟರ್ ಆಗಿ ಕರ್ತವ್ಯದಲ್ಲಿದ್ದ. ಹೀಗಾಗಿ ವಾರ್ಡ್ ಒಳಗಿನ ಮೂಲೆಯಲ್ಲಿ ಕುಳಿತಿದ್ದ ವ್ಯಕ್ತಿಯನ್ನು ರೋಗಿಯ ಸಂಬಂಧಿಕರು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಪ್ರಶ್ನಿಸಿದ್ದಾರೆ. ಸೆಕ್ಯುರಿಟಿ ಬಳಿ ಕೇಳಿದಾಗ, ಆತ ಡ್ಯೂಟಿ ಡಾಕ್ಟರ್ ಎಂದು ಹೇಳುವುದು ವಿಡಿಯೋದಲ್ಲಿದೆ.




ರಾತ್ರಿ ಮಳೆಯ ನಡುವೆ ಕುಡಿದು ಯುವ ವೈದ್ಯನೊಬ್ಬ ನೇರವಾಗಿ ಆಸ್ಪತ್ರೆಗೆ ಬಂದಿದ್ದ ಎನ್ನಲಾಗಿದೆ. ಮಂಗಳೂರು ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಷೇರ್ ಮಾಡುತ್ತಿದ್ದು ಮೆಡಿಕಲ್ ಕಾಲೇಜು ಆಸ್ಪತ್ರೆಯ ಅವಸ್ಥೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.
Mangalore Duty doctor in ICU seen fully drunk, video goes viral. Patients party who saw the doctor in drunk condition have shot the video after which it has gone viral on social media. The young doctor is from Aj hospital it is said.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm