ಬ್ರೇಕಿಂಗ್ ನ್ಯೂಸ್
22-09-24 04:55 pm Mangalore Correspondent ಕರಾವಳಿ
ಮಂಗಳೂರು, ಸೆ.22: ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಟ್ರೈನಿ ವೈದ್ಯನೊಬ್ಬ ಕುಡಿದು ಬಂದು ಕರ್ತವ್ಯಕ್ಕೆ ಹಾಜರಾದ ಬಗ್ಗೆ ವಿಡಿಯೋ ವೈರಲ್ ಆಗಿದೆ. ರಾತ್ರಿ ವೇಳೆ ಕುಡಿದು ಟೈಟ್ ಆಗಿದ್ದ ವೈದ್ಯನಿಗೆ ರೋಗಿಗಳ ಸಂಬಂಧಿಕರು ವಿಡಿಯೋ ಮಾಡಿ ತರಾಟೆಗೆತ್ತಿಕೊಂಡಿದ್ದಾರೆ.
ಕುಡಿದು ಟೈಟ್ ಆಗಿ ರಸ್ತೆಯಲ್ಲಿ ಬಿದ್ದಿರುವ ರೀತಿ ಯುವಕನ ಮೈಯಲ್ಲಿ ಕೆಸರು ಮಣ್ಣು ಅಂಟಿಕೊಂಡಿತ್ತು. ಐಸಿಯು ವಾರ್ಡ್ ಒಳಗಡೆ ಕುಳಿತಿದ್ದ ಯುವ ವೈದ್ಯ ಡ್ಯೂಟಿ ಡಾಕ್ಟರ್ ಆಗಿ ಕರ್ತವ್ಯದಲ್ಲಿದ್ದ. ಹೀಗಾಗಿ ವಾರ್ಡ್ ಒಳಗಿನ ಮೂಲೆಯಲ್ಲಿ ಕುಳಿತಿದ್ದ ವ್ಯಕ್ತಿಯನ್ನು ರೋಗಿಯ ಸಂಬಂಧಿಕರು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಪ್ರಶ್ನಿಸಿದ್ದಾರೆ. ಸೆಕ್ಯುರಿಟಿ ಬಳಿ ಕೇಳಿದಾಗ, ಆತ ಡ್ಯೂಟಿ ಡಾಕ್ಟರ್ ಎಂದು ಹೇಳುವುದು ವಿಡಿಯೋದಲ್ಲಿದೆ.
ರಾತ್ರಿ ಮಳೆಯ ನಡುವೆ ಕುಡಿದು ಯುವ ವೈದ್ಯನೊಬ್ಬ ನೇರವಾಗಿ ಆಸ್ಪತ್ರೆಗೆ ಬಂದಿದ್ದ ಎನ್ನಲಾಗಿದೆ. ಮಂಗಳೂರು ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಷೇರ್ ಮಾಡುತ್ತಿದ್ದು ಮೆಡಿಕಲ್ ಕಾಲೇಜು ಆಸ್ಪತ್ರೆಯ ಅವಸ್ಥೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.
Mangalore Duty doctor in ICU seen fully drunk, video goes viral. Patients party who saw the doctor in drunk condition have shot the video after which it has gone viral on social media. The young doctor is from Aj hospital it is said.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm