ಬ್ರೇಕಿಂಗ್ ನ್ಯೂಸ್
24-09-24 10:31 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸಿನಿಮಾ, ನಾಟಕಗಳಲ್ಲಿ ಪರಿಶಿಷ್ಟ ಜನಾಂಗದ ನಲಿಕೆಯವರು ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ದೈವಾರಾಧನೆಯನ್ನು ತೋರಿಸಿ ಅವಮಾನಿಸುತ್ತಿದ್ದಾರೆ. ಇದರಿಂದ ದೈವಗಳಿಗೆ ಮತ್ತು ದೈವ ಕಟ್ಟುವವರಿಗೆ ಅಪಚಾರ ಮಾಡುತ್ತಿದ್ದಾರೆಂದು ಆರೋಪಿಸಿ ದೈವ ನರ್ತಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ತುಳು ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ನೇತೃತ್ವದಲ್ಲಿ ಮಂಗಳೂರಿನ ಪಂಬದರ ಯಾನೆ ದೈವಾರಾಧಕರ ಸಮಾಜ ಸಂಘದಿಂದ ದೂರು ಸಲ್ಲಿಸಲಾಗಿದೆ. ದೈವಾರಾಧನೆ, ದೈವ ನರ್ತಕರಿಗೆ ಅವಮಾನ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ಇತ್ತೀಚೆಗೆ ಕಲ್ಜಿಗ ಎನ್ನುವ ಕನ್ನಡ ಸಿನಿಮಾದಲ್ಲಿ ದೈವದ ಪಾತ್ರವನ್ನು ಅನ್ಯರು ಮಾಡಿ, ಆರಾಧನಾ ಪದ್ಧತಿಗೆ ಅಪಚಾರ ಎಸಗಿದ್ದಾರೆ. ಇದಲ್ಲದೆ, ಈ ಸಿನಿಮಾದ ಸುದ್ದಿಗೋಷ್ಟಿಯಲ್ಲಿ ದೈವಾರಾಧಕರನ್ನು ವ್ಯಕ್ತಿಯೊಬ್ಬರು ತುಚ್ಛವಾಗಿ ನಿಂದಿಸಿ ಮಾತನಾಡಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದೇವೆ. ನಾಟಕ, ಸಿನಿಮಾದಲ್ಲಿ ತೋರಿಸುವ ಮೂಲಕ ದೈವ ನರ್ತನ ಸೇವೆ ಮಾಡುವ ಸಮುದಾಯದವರ ವಿರುದ್ಧ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ಮುಂದುವರಿಸದಂತೆ ತಡೆ ಹೇರುವಂತೆ ಜಿಲ್ಲಾಧಿಕಾರಿಗೆ ಆಗ್ರಹ ಮಾಡಿದ್ದೇವೆ ಎಂದು ದೈವಾರಾಧಕರು ಹೇಳಿದ್ದಾರೆ.
ದೈವಾರಾಧನೆ ಮತ್ತು ದೈವದ ಪಾತ್ರ ಮಾಡುವ ಹಿಂದುಳಿದ ವರ್ಗದ ಜನಾಂಗವನ್ನು ನಿಂದಿಸಿರುವವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.
Disrespect to Daiva in movies and drama, case filed to police commissioner in Mangalore
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm