ಬ್ರೇಕಿಂಗ್ ನ್ಯೂಸ್
25-09-24 03:44 pm Mangalore Correspondent ಕರಾವಳಿ
ಮಂಗಳೂರು, ಸೆ.25: ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹೀಗೆಂದು ಸಿಎಂ ಕುರಿತ ಮುಡಾ ಸೈಟ್ ಪ್ರಕರಣದ ಬಗ್ಗೆ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಕೊಣಾಜೆಯಲ್ಲಿ ಮಂಗಳೂರು ವಿವಿ ಸಂಸ್ಥಾಪನಾ ದಿನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಹಿಂದೆ ರೈಲ್ವೇ ಸಚಿವರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ರೈಲು ಅಪಘಾತ ಆಗಿದ್ದಾಗ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈಗ ಆ ರೀತಿಯ ಪ್ರವೃತ್ತಿ ಕಾಣ ಸಿಗಲ್ಲ. ಈಗ ಸಿದ್ದರಾಮಯ್ಯ ಅವರು ರಾಜಿನಾಮೆ ಕೊಡಬೇಕೋ, ಕೊಡಬೇಡವೋ ಅನ್ನೋದು ಅವರಿಗೆ ಮತ್ತು ಅಧಿಕಾರಿಗಳಿಗೆ ಬಿಟ್ಟಿದ್ದು. ಇಂಥಹ ಗಂಭೀರವಾದ ಆರೋಪಗಳಿರುವಾಗ ರಾಜೀನಾಮೆ ಕೊಡಬೇಕು. ಕೊಡದೇ ಇದ್ದರೆ ಕಾನೂನಿನಲ್ಲಿ ಯಾವುದೇ ತಪ್ಪಿಲ್ಲ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ನನಗೆ ಅನಿಸಿದಾಗೆ ರಾಜೀನಾಮೆ ಕೊಡಬೇಕು ಎಂದು ಹೇಳುತ್ತೇನೆ ಎಂದರು.
ಈವಾಗ ಹೈಕೋರ್ಟ್ ತನಿಖೆಗೆ ಅನುಮತಿ ಕೊಟ್ಟಿದ್ದು ಮೂಡಾ ಸೈಟ್ ವಿಚಾರದಲ್ಲಿ ಮಾತ್ರ.
ಹೈಕೋರ್ಟ್ ಕೂಡ ಮೇಲ್ನೋಟಕ್ಕೆ ಇದರಲ್ಲಿ ಪುರಾವೆ ಇದೆ ಅಂತ ಹೇಳಿದೆ. ಆ ಹಿನ್ನೆಲೆಯಲ್ಲಿ ನನಗೆ ಅನಿಸ್ತಾ ಇದೆ, ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಅಂತ. ಮತ್ತೆ ಇದೆಒ್ಲಯ ಅವರಿಗೆ ಬಿಟ್ಟದ್ದು ಎಂದು ಹೇಳಿದರು.
ಈಗ ಯಾವ ತನಿಖಾ ಸಮಿತಿ ಉತ್ತಮ ಅಂತ ಹೇಳಲು ಹೋಗಲ್ಲ. ತನಿಖಾ ಸಮಿತಿ ಮಾಡೋದು ಸರ್ಕಾರಕ್ಕೆ ಬಿಟ್ಟ ವಿಚಾರ, ಯಾವುದೇ ತನಿಖಾ ಸಮಿತಿಯೂ ವಿಚಾರಣೆ ಮಾಡಬಹುದು. ಅವರು ಆರೋಪಿ ಅಲ್ಲ ಅಂತ ತೀರ್ಪು ಬಂದರೆ ಮತ್ತೆ ಹುದ್ದೆಗೆ ವಾಪಾಸ್ ಬರಬಹುದು. ಹೈಕೋರ್ಟ್ ತೀರ್ಪು ಬರೋ ಮೊದಲು ನಾನು ತಪ್ಪೇ ಮಾಡಿಲ್ಲ ಅಂತ ಹೇಳಿದ್ರು. ಈಗ ಕೋರ್ಟ್ ಮೇಲ್ನೋಟಕ್ಕೆ ತಪ್ಪು ಕಂಡು ಬಂದಿದೆ ಅಂತಿದೆ. ಹೀಗಾಗಿ ಸದ್ಯ ಅವರು ಹೇಳಿದ್ದು ಸರಿ ಇಲ್ಲ ಅಂತ ಆಯ್ತಲ್ಲ. ಏನೋ ಸರಿಯಾಗದ ವಿಚಾರದ ಬಗ್ಗೆ ತನಿಖೆ ನಡೆಯಬೇಕಷ್ಟೆ ಎಂದು ಹೇಳೊ
CM Siddaramaiah should resign as CM says former Lokayukta santosh Hegde. He attended the program at Mangalore University and later spoke to media in regards to muda scam.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm