ಬ್ರೇಕಿಂಗ್ ನ್ಯೂಸ್
25-09-24 03:44 pm Mangalore Correspondent ಕರಾವಳಿ
ಮಂಗಳೂರು, ಸೆ.25: ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹೀಗೆಂದು ಸಿಎಂ ಕುರಿತ ಮುಡಾ ಸೈಟ್ ಪ್ರಕರಣದ ಬಗ್ಗೆ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಕೊಣಾಜೆಯಲ್ಲಿ ಮಂಗಳೂರು ವಿವಿ ಸಂಸ್ಥಾಪನಾ ದಿನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಹಿಂದೆ ರೈಲ್ವೇ ಸಚಿವರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ರೈಲು ಅಪಘಾತ ಆಗಿದ್ದಾಗ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈಗ ಆ ರೀತಿಯ ಪ್ರವೃತ್ತಿ ಕಾಣ ಸಿಗಲ್ಲ. ಈಗ ಸಿದ್ದರಾಮಯ್ಯ ಅವರು ರಾಜಿನಾಮೆ ಕೊಡಬೇಕೋ, ಕೊಡಬೇಡವೋ ಅನ್ನೋದು ಅವರಿಗೆ ಮತ್ತು ಅಧಿಕಾರಿಗಳಿಗೆ ಬಿಟ್ಟಿದ್ದು. ಇಂಥಹ ಗಂಭೀರವಾದ ಆರೋಪಗಳಿರುವಾಗ ರಾಜೀನಾಮೆ ಕೊಡಬೇಕು. ಕೊಡದೇ ಇದ್ದರೆ ಕಾನೂನಿನಲ್ಲಿ ಯಾವುದೇ ತಪ್ಪಿಲ್ಲ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ನನಗೆ ಅನಿಸಿದಾಗೆ ರಾಜೀನಾಮೆ ಕೊಡಬೇಕು ಎಂದು ಹೇಳುತ್ತೇನೆ ಎಂದರು.
ಈವಾಗ ಹೈಕೋರ್ಟ್ ತನಿಖೆಗೆ ಅನುಮತಿ ಕೊಟ್ಟಿದ್ದು ಮೂಡಾ ಸೈಟ್ ವಿಚಾರದಲ್ಲಿ ಮಾತ್ರ.
ಹೈಕೋರ್ಟ್ ಕೂಡ ಮೇಲ್ನೋಟಕ್ಕೆ ಇದರಲ್ಲಿ ಪುರಾವೆ ಇದೆ ಅಂತ ಹೇಳಿದೆ. ಆ ಹಿನ್ನೆಲೆಯಲ್ಲಿ ನನಗೆ ಅನಿಸ್ತಾ ಇದೆ, ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಅಂತ. ಮತ್ತೆ ಇದೆಒ್ಲಯ ಅವರಿಗೆ ಬಿಟ್ಟದ್ದು ಎಂದು ಹೇಳಿದರು.
ಈಗ ಯಾವ ತನಿಖಾ ಸಮಿತಿ ಉತ್ತಮ ಅಂತ ಹೇಳಲು ಹೋಗಲ್ಲ. ತನಿಖಾ ಸಮಿತಿ ಮಾಡೋದು ಸರ್ಕಾರಕ್ಕೆ ಬಿಟ್ಟ ವಿಚಾರ, ಯಾವುದೇ ತನಿಖಾ ಸಮಿತಿಯೂ ವಿಚಾರಣೆ ಮಾಡಬಹುದು. ಅವರು ಆರೋಪಿ ಅಲ್ಲ ಅಂತ ತೀರ್ಪು ಬಂದರೆ ಮತ್ತೆ ಹುದ್ದೆಗೆ ವಾಪಾಸ್ ಬರಬಹುದು. ಹೈಕೋರ್ಟ್ ತೀರ್ಪು ಬರೋ ಮೊದಲು ನಾನು ತಪ್ಪೇ ಮಾಡಿಲ್ಲ ಅಂತ ಹೇಳಿದ್ರು. ಈಗ ಕೋರ್ಟ್ ಮೇಲ್ನೋಟಕ್ಕೆ ತಪ್ಪು ಕಂಡು ಬಂದಿದೆ ಅಂತಿದೆ. ಹೀಗಾಗಿ ಸದ್ಯ ಅವರು ಹೇಳಿದ್ದು ಸರಿ ಇಲ್ಲ ಅಂತ ಆಯ್ತಲ್ಲ. ಏನೋ ಸರಿಯಾಗದ ವಿಚಾರದ ಬಗ್ಗೆ ತನಿಖೆ ನಡೆಯಬೇಕಷ್ಟೆ ಎಂದು ಹೇಳೊ
CM Siddaramaiah should resign as CM says former Lokayukta santosh Hegde. He attended the program at Mangalore University and later spoke to media in regards to muda scam.
25-09-24 10:19 am
HK News Desk
Karwar, Sirsi, crime: ಭ್ರಷ್ಟಾಚಾರ, ಸರ್ಕಾರಕ್ಕೆ...
24-09-24 10:39 pm
Siddaramaiah, Muda scam: ತನಿಖೆ ಎಂದ ಮಾತ್ರಕ್ಕೆ...
24-09-24 06:48 pm
DK Shivakumar, CM Siddaramaiah: ಸಿದ್ದರಾಮಯ್ಯ ಸ...
24-09-24 05:49 pm
High Court, Siddaramaiah plea, BJP: ಹೈಕೋರ್ಟ್...
24-09-24 05:34 pm
25-09-24 05:36 pm
HK News Desk
ಪ್ರಾಣಿಜನ್ಯ ಕೊಬ್ಬಿನ ಬೆನ್ನಲ್ಲೇ ತಿರುಪತಿ ಲಡ್ಡಿನಲ್...
23-09-24 07:01 pm
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
25-09-24 03:44 pm
Mangalore Correspondent
Mangalore, Flount Hair Transplant, death: ಸಣ್...
25-09-24 01:21 pm
Mangalore, Daiva, Police: ಸಿನಿಮಾ, ನಾಟಕದಲ್ಲಿ ದ...
24-09-24 10:31 pm
Mangalore, Sullia: ಯುವತಿ ಹೇಳಿಕೆ ಪಡೆಯಲು ಸುಳ್ಯ...
24-09-24 10:16 pm
Mangalore, Brijesh Chowta: ಕೆಎಸ್ಆರ್ಟಿಸಿ ನಿವ...
24-09-24 08:14 pm
24-09-24 09:04 pm
Mangalore Correspondent
Mangalore, Crime, Shrimati Shetty murder case...
24-09-24 08:26 pm
Bangalore crime, Drugs, CCB: ಡ್ರಗ್ಸ್ ಮಾರುತ್ತ...
23-09-24 09:12 pm
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm