ಬ್ರೇಕಿಂಗ್ ನ್ಯೂಸ್
25-09-24 08:54 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕರಾವಳಿಯಲ್ಲಿ ಮಾನವ ಹಕ್ಕುಗಳ ಹೋರಾಟಗಳಿಂದ ಹೆಸರು ಪಡೆದಿದ್ದ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ಬಿ ಡೇಸಾ (83) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸುದೀರ್ಘ ಕಾಲ ಪಿಯುಸಿಎಲ್ ಅಧ್ಯಕ್ಷರಾಗಿದ್ದ ಡೇಸಾ ಅವರು ಕರಾವಳಿಯ ವಿವಿಧ ಸಾಮಾಜಿಕ ಸಂಘಟನೆಗಳ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಬಡವರು, ತುಳಿತಕ್ಕೊಳಗಾದವರ ಪರವಾಗಿ ಧ್ವನಿ ಎತ್ತಿದ್ದಲ್ಲದೆ ಅನೇಕ ಪೊಲೀಸ್ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ಕಾನೂನು ಹೋರಾಟ ಮಾಡಿದ್ದರು. ಕೋಮುವಾದಿ ರಾಜಕಾರಣದ ವಿರುದ್ಧ ಗಟ್ಟಿ ಧ್ವನಿ ಮೊಳಗಿಸಿದ್ದಕ್ಕಾಗಿ ಅವರನ್ನು ಒಂದು ಬಾರಿ ಕೊಲೆ ಮಾಡುವ ಯತ್ನವೂ ನಡೆದಿತ್ತು.
ಪಿಬಿ ಡೇಸಾ ಅವರಿಗೆ ಪತ್ನಿ ವಿನ್ನಿಫ್ರೆಡ್ ಡೇಸಾ, ಪುತ್ರರಾದ ಪ್ರೇಮ್, ಪ್ರವೀಣ್ ಹಾಗೂ ಪುತ್ರಿಯರಾದ ಪ್ರೀತಿಕಾ, ಪ್ರಿಯಾ ಹಾಗೂ ಮೊಮ್ಮಕ್ಕಳು ಇದ್ದಾರೆ. ಡೇಸಾ ಅವರ ಇಚ್ಛೆಯಂತೆ ದೇಹವನ್ನು ಕುಟುಂಬಸ್ಥರು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡಿದ್ದಾರೆ. ಬುಧವಾರ ಬೆಳಗ್ಗೆ ರೋಶನಿ ನಿಲಯದ ಎದುರಲ್ಲಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಯಾವುದೇ ಧಾರ್ಮಿಕ ಕಾರ್ಯಕ್ರಮ ಪೂರೈಸದೆ ದೇಹವನ್ನು ಆಸ್ಪತ್ರೆಗೆ ಬಿಟ್ಟು ಕೊಟ್ಟಿದ್ದಾರೆ.
PB D'sa (83), a prominent social activist and resident of Valencia, passed away this morning at a private hospital in Mangaluru. Desa, who was the state president of the People's Union for Civil Liberties (PUCL), was known for his relentless fight against social injustice and illegality. He played a significant role in building movements against police brutality.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm