ಬ್ರೇಕಿಂಗ್ ನ್ಯೂಸ್
25-09-24 08:54 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕರಾವಳಿಯಲ್ಲಿ ಮಾನವ ಹಕ್ಕುಗಳ ಹೋರಾಟಗಳಿಂದ ಹೆಸರು ಪಡೆದಿದ್ದ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ಬಿ ಡೇಸಾ (83) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸುದೀರ್ಘ ಕಾಲ ಪಿಯುಸಿಎಲ್ ಅಧ್ಯಕ್ಷರಾಗಿದ್ದ ಡೇಸಾ ಅವರು ಕರಾವಳಿಯ ವಿವಿಧ ಸಾಮಾಜಿಕ ಸಂಘಟನೆಗಳ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಬಡವರು, ತುಳಿತಕ್ಕೊಳಗಾದವರ ಪರವಾಗಿ ಧ್ವನಿ ಎತ್ತಿದ್ದಲ್ಲದೆ ಅನೇಕ ಪೊಲೀಸ್ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ಕಾನೂನು ಹೋರಾಟ ಮಾಡಿದ್ದರು. ಕೋಮುವಾದಿ ರಾಜಕಾರಣದ ವಿರುದ್ಧ ಗಟ್ಟಿ ಧ್ವನಿ ಮೊಳಗಿಸಿದ್ದಕ್ಕಾಗಿ ಅವರನ್ನು ಒಂದು ಬಾರಿ ಕೊಲೆ ಮಾಡುವ ಯತ್ನವೂ ನಡೆದಿತ್ತು.
ಪಿಬಿ ಡೇಸಾ ಅವರಿಗೆ ಪತ್ನಿ ವಿನ್ನಿಫ್ರೆಡ್ ಡೇಸಾ, ಪುತ್ರರಾದ ಪ್ರೇಮ್, ಪ್ರವೀಣ್ ಹಾಗೂ ಪುತ್ರಿಯರಾದ ಪ್ರೀತಿಕಾ, ಪ್ರಿಯಾ ಹಾಗೂ ಮೊಮ್ಮಕ್ಕಳು ಇದ್ದಾರೆ. ಡೇಸಾ ಅವರ ಇಚ್ಛೆಯಂತೆ ದೇಹವನ್ನು ಕುಟುಂಬಸ್ಥರು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡಿದ್ದಾರೆ. ಬುಧವಾರ ಬೆಳಗ್ಗೆ ರೋಶನಿ ನಿಲಯದ ಎದುರಲ್ಲಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಯಾವುದೇ ಧಾರ್ಮಿಕ ಕಾರ್ಯಕ್ರಮ ಪೂರೈಸದೆ ದೇಹವನ್ನು ಆಸ್ಪತ್ರೆಗೆ ಬಿಟ್ಟು ಕೊಟ್ಟಿದ್ದಾರೆ.
PB D'sa (83), a prominent social activist and resident of Valencia, passed away this morning at a private hospital in Mangaluru. Desa, who was the state president of the People's Union for Civil Liberties (PUCL), was known for his relentless fight against social injustice and illegality. He played a significant role in building movements against police brutality.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm