ಬ್ರೇಕಿಂಗ್ ನ್ಯೂಸ್
25-09-24 08:54 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕರಾವಳಿಯಲ್ಲಿ ಮಾನವ ಹಕ್ಕುಗಳ ಹೋರಾಟಗಳಿಂದ ಹೆಸರು ಪಡೆದಿದ್ದ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ಬಿ ಡೇಸಾ (83) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸುದೀರ್ಘ ಕಾಲ ಪಿಯುಸಿಎಲ್ ಅಧ್ಯಕ್ಷರಾಗಿದ್ದ ಡೇಸಾ ಅವರು ಕರಾವಳಿಯ ವಿವಿಧ ಸಾಮಾಜಿಕ ಸಂಘಟನೆಗಳ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಬಡವರು, ತುಳಿತಕ್ಕೊಳಗಾದವರ ಪರವಾಗಿ ಧ್ವನಿ ಎತ್ತಿದ್ದಲ್ಲದೆ ಅನೇಕ ಪೊಲೀಸ್ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ಕಾನೂನು ಹೋರಾಟ ಮಾಡಿದ್ದರು. ಕೋಮುವಾದಿ ರಾಜಕಾರಣದ ವಿರುದ್ಧ ಗಟ್ಟಿ ಧ್ವನಿ ಮೊಳಗಿಸಿದ್ದಕ್ಕಾಗಿ ಅವರನ್ನು ಒಂದು ಬಾರಿ ಕೊಲೆ ಮಾಡುವ ಯತ್ನವೂ ನಡೆದಿತ್ತು.
ಪಿಬಿ ಡೇಸಾ ಅವರಿಗೆ ಪತ್ನಿ ವಿನ್ನಿಫ್ರೆಡ್ ಡೇಸಾ, ಪುತ್ರರಾದ ಪ್ರೇಮ್, ಪ್ರವೀಣ್ ಹಾಗೂ ಪುತ್ರಿಯರಾದ ಪ್ರೀತಿಕಾ, ಪ್ರಿಯಾ ಹಾಗೂ ಮೊಮ್ಮಕ್ಕಳು ಇದ್ದಾರೆ. ಡೇಸಾ ಅವರ ಇಚ್ಛೆಯಂತೆ ದೇಹವನ್ನು ಕುಟುಂಬಸ್ಥರು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡಿದ್ದಾರೆ. ಬುಧವಾರ ಬೆಳಗ್ಗೆ ರೋಶನಿ ನಿಲಯದ ಎದುರಲ್ಲಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಯಾವುದೇ ಧಾರ್ಮಿಕ ಕಾರ್ಯಕ್ರಮ ಪೂರೈಸದೆ ದೇಹವನ್ನು ಆಸ್ಪತ್ರೆಗೆ ಬಿಟ್ಟು ಕೊಟ್ಟಿದ್ದಾರೆ.
PB D'sa (83), a prominent social activist and resident of Valencia, passed away this morning at a private hospital in Mangaluru. Desa, who was the state president of the People's Union for Civil Liberties (PUCL), was known for his relentless fight against social injustice and illegality. He played a significant role in building movements against police brutality.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm