ಬ್ರೇಕಿಂಗ್ ನ್ಯೂಸ್
25-09-24 08:54 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕರಾವಳಿಯಲ್ಲಿ ಮಾನವ ಹಕ್ಕುಗಳ ಹೋರಾಟಗಳಿಂದ ಹೆಸರು ಪಡೆದಿದ್ದ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ಬಿ ಡೇಸಾ (83) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸುದೀರ್ಘ ಕಾಲ ಪಿಯುಸಿಎಲ್ ಅಧ್ಯಕ್ಷರಾಗಿದ್ದ ಡೇಸಾ ಅವರು ಕರಾವಳಿಯ ವಿವಿಧ ಸಾಮಾಜಿಕ ಸಂಘಟನೆಗಳ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಬಡವರು, ತುಳಿತಕ್ಕೊಳಗಾದವರ ಪರವಾಗಿ ಧ್ವನಿ ಎತ್ತಿದ್ದಲ್ಲದೆ ಅನೇಕ ಪೊಲೀಸ್ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ಕಾನೂನು ಹೋರಾಟ ಮಾಡಿದ್ದರು. ಕೋಮುವಾದಿ ರಾಜಕಾರಣದ ವಿರುದ್ಧ ಗಟ್ಟಿ ಧ್ವನಿ ಮೊಳಗಿಸಿದ್ದಕ್ಕಾಗಿ ಅವರನ್ನು ಒಂದು ಬಾರಿ ಕೊಲೆ ಮಾಡುವ ಯತ್ನವೂ ನಡೆದಿತ್ತು.
ಪಿಬಿ ಡೇಸಾ ಅವರಿಗೆ ಪತ್ನಿ ವಿನ್ನಿಫ್ರೆಡ್ ಡೇಸಾ, ಪುತ್ರರಾದ ಪ್ರೇಮ್, ಪ್ರವೀಣ್ ಹಾಗೂ ಪುತ್ರಿಯರಾದ ಪ್ರೀತಿಕಾ, ಪ್ರಿಯಾ ಹಾಗೂ ಮೊಮ್ಮಕ್ಕಳು ಇದ್ದಾರೆ. ಡೇಸಾ ಅವರ ಇಚ್ಛೆಯಂತೆ ದೇಹವನ್ನು ಕುಟುಂಬಸ್ಥರು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡಿದ್ದಾರೆ. ಬುಧವಾರ ಬೆಳಗ್ಗೆ ರೋಶನಿ ನಿಲಯದ ಎದುರಲ್ಲಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಯಾವುದೇ ಧಾರ್ಮಿಕ ಕಾರ್ಯಕ್ರಮ ಪೂರೈಸದೆ ದೇಹವನ್ನು ಆಸ್ಪತ್ರೆಗೆ ಬಿಟ್ಟು ಕೊಟ್ಟಿದ್ದಾರೆ.
PB D'sa (83), a prominent social activist and resident of Valencia, passed away this morning at a private hospital in Mangaluru. Desa, who was the state president of the People's Union for Civil Liberties (PUCL), was known for his relentless fight against social injustice and illegality. He played a significant role in building movements against police brutality.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm