ಬ್ರೇಕಿಂಗ್ ನ್ಯೂಸ್
10-12-20 03:25 pm Mangalore Correspondent ಕರಾವಳಿ
ಮಂಗಳೂರು, ಡಿ.10: ಗೋವು ಕೃಷಿಕರ ಪಾಲಿಗೆ ಜೀವನಾಡಿ. ಅಂಥ ಗೋವಿನ ರಕ್ಷಣೆಗಾಗಿ ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಸಿದ್ದರಾಮಯ್ಯ ಜಾತ್ಯತೀತ ನೆಪದಲ್ಲಿ ತುಷ್ಟೀಕರಣಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. ಕೃಷಿಕನ ಬದುಕಿನ ಪರವಾಗಿ ನಾವು ಕಾನೂನು ತಂದಿದ್ದೇವೆ. ಇದನ್ನು ವಿರೋಧಿಸುವುದಾದ್ರೆ ಸಿದ್ದರಾಮಯ್ಯ ಕೃಷಿಕರ ವಿರುದ್ಧ ಇದ್ದಾರೆ ಅಂತ ಆಗಿಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ಗೋಹತ್ಯೆ ನಿಷೇಧ ಕಾನೂನು ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನಡೆಸಲಾಯಿತು. ಗೋವಿಗೆ ನಳಿನ್ ಕುಮಾರ್ ಪೂಜೆ ನೆರವೇರಿಸಿದರು.



ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ನಳಿನ್ ಕುಮಾರ್, ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ವಿಶೇಷ ಸ್ಥಾನವಿದೆ. ಪ್ರತಿ ಮನೆಯಲ್ಲಿ ಗೋವುಗಳಿದ್ದವು. ಅದನ್ನು ಭಾರತೀಯರೆಲ್ಲ ಪೂಜಿಸುತ್ತಿದ್ದರು. ದೇವತೆಯ ಸ್ಥಾನದಲ್ಲಿರುವ ಗೋವನ್ನು ರಕ್ಷಿಸಲು ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಕಾನೂನು ತರುತ್ತೇವೆಂದು ಮೊದಲಿಂದಲೂ ಹೇಳಿಕೊಂಡು ಬರಲಾಗಿತ್ತು. ಯಡಿಯೂರಪ್ಪ ಈಗ ಮಾತು ಈಡೇರಿಸಿದ್ದಾರೆ. ಇದಕ್ಕಾಗಿ ಯಡಿಯೂರಪ್ಪ ಅವರನ್ನು ಅಭಿನಂದಿಸುತ್ತೇನೆ ಎಂದರು.
ಸಿದ್ದರಾಮಯ್ಯ ಚರ್ಚೆ ಮಾಡಬೇಕಿತ್ತು ಎನ್ನಲು ಈ ಹಿಂದೆ ಮಸೂದೆ ತರುವಾಗ ಕಾಂಗ್ರೆಸ್ ಚರ್ಚೆ ಮಾಡಿತ್ತಾ..? ನಾವು ಸದನ ಸಮಿತಿಯಲ್ಲಿಟ್ಟು ಅನುಮೋದನೆ ಪಡೆದಿದ್ದೇವೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಗೋಹತ್ಯೆಯ ಪರವಾಗಿದೆ. ಆದ್ದರಿಂದ ರಾಜಕೀಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
Video:
The Karnataka government on Wednesday passed a law to ban the slaughter of all kinds of cattle in the state, The Mangalore BJP leaders offered special puja to cows near BJP office in Mangalore.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm