ಬ್ರೇಕಿಂಗ್ ನ್ಯೂಸ್
26-09-24 10:49 pm Mangalore Correspondent ಕರಾವಳಿ
ಮಂಗಳೂರು, ಸೆ.26: ಅಮಾಯಕ ಯುವಕನ ಸಾವಿಗೆ ಕಾರಣವಾದ ನಗರದ ಕಂಕನಾಡಿಯ ಫ್ಲಾಂಟ್ ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್ ಅನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ಸೀಲ್ ಮಾಡಿದ್ದಾರೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆಯಂತೆ, ಜಿಲ್ಲಾ ಆರೋಗ್ಯಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಕಾಸ್ಮೆಟಿಕ್ ಕ್ಲಿನಿಕನ್ನು ಬೀಗ ಜಡಿದು ಬಂದ್ ಮಾಡಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಯುವಕನ ಸಾವಾಗಿದೆ ಎಂಬ ಕುಟುಂಬಸ್ಥರ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದು, ತನಿಖೆಗೆ ಆರಂಭಿಸಿದ್ದಾರೆ. ಸರಿಯಾದ ವ್ಯವಸ್ಥೆ ಇಲ್ಲದೆ ಅನಸ್ತೇಶಿಯಾ ಕೊಟ್ಟಿದ್ದರಿಂದ ಉಳ್ಳಾಲದ ಯುವಕ ಮಹಮ್ಮದ್ ಮಾಝಿನ್ ಸಾವಾಗಿತ್ತು ಎಂದು ಕುಟುಂಬಸ್ಥರು ಕದ್ರಿ ಠಾಣೆಗೆ ದೂರು ನೀಡಿದ್ದರು.
ಡಿಎಚ್ಓ ಡಾ.ಎಚ್.ಆರ್ ತಿಮ್ಮಯ್ಯ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಕ್ಲಿನಿಕ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿರುವುದು ಕಂಡುಬಂದಿದೆ. ಪ್ರಕರಣದ ತನಿಖೆಗೆ ತಜ್ಞರ ಕಮಿಟಿಯನ್ನು ನೇಮಕ ಮಾಡಲಾಗಿದ್ದು ಸಮಿತಿ ತನಿಖಾ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಿದೆ ಎಂದು ಹೇಳಿದ್ದಾರೆ. ಎದೆಯ ಭಾಗದಲ್ಲಿ ಸಣ್ಣ ಗುಳ್ಳೆ ಇದೆಯೆಂದು ಉಳ್ಳಾಲದ ಯುವಕ ಕಾಸ್ಮೆಟಿಕ್ ಕ್ಲಿನಿಕ್ ಗೆ ಬಂದಿದ್ದ ಸಂದರ್ಭದಲ್ಲಿ ಅಲ್ಲಿನ ವೈದ್ಯರು ಸರ್ಜರಿಗೆ ಮುಂದಾಗಿದ್ದರು. ಆದರೆ, ವೈದ್ಯರ ಎಡವಟ್ಟಿನಿಂದಾಗಿ ಯುವಕ ಸಾವನ್ನಪ್ಪಿದ್ದ.
The health department temporarily locked a Flaunt Hair Transplant cosmetic surgery clinic in the city in connection with the death of a youth who visited the clinic for cosmetic surgery and died soon after the surgery.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm