ಬ್ರೇಕಿಂಗ್ ನ್ಯೂಸ್
26-09-24 10:49 pm Mangalore Correspondent ಕರಾವಳಿ
ಮಂಗಳೂರು, ಸೆ.26: ಅಮಾಯಕ ಯುವಕನ ಸಾವಿಗೆ ಕಾರಣವಾದ ನಗರದ ಕಂಕನಾಡಿಯ ಫ್ಲಾಂಟ್ ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್ ಅನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ಸೀಲ್ ಮಾಡಿದ್ದಾರೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆಯಂತೆ, ಜಿಲ್ಲಾ ಆರೋಗ್ಯಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಕಾಸ್ಮೆಟಿಕ್ ಕ್ಲಿನಿಕನ್ನು ಬೀಗ ಜಡಿದು ಬಂದ್ ಮಾಡಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಯುವಕನ ಸಾವಾಗಿದೆ ಎಂಬ ಕುಟುಂಬಸ್ಥರ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದು, ತನಿಖೆಗೆ ಆರಂಭಿಸಿದ್ದಾರೆ. ಸರಿಯಾದ ವ್ಯವಸ್ಥೆ ಇಲ್ಲದೆ ಅನಸ್ತೇಶಿಯಾ ಕೊಟ್ಟಿದ್ದರಿಂದ ಉಳ್ಳಾಲದ ಯುವಕ ಮಹಮ್ಮದ್ ಮಾಝಿನ್ ಸಾವಾಗಿತ್ತು ಎಂದು ಕುಟುಂಬಸ್ಥರು ಕದ್ರಿ ಠಾಣೆಗೆ ದೂರು ನೀಡಿದ್ದರು.
ಡಿಎಚ್ಓ ಡಾ.ಎಚ್.ಆರ್ ತಿಮ್ಮಯ್ಯ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಕ್ಲಿನಿಕ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿರುವುದು ಕಂಡುಬಂದಿದೆ. ಪ್ರಕರಣದ ತನಿಖೆಗೆ ತಜ್ಞರ ಕಮಿಟಿಯನ್ನು ನೇಮಕ ಮಾಡಲಾಗಿದ್ದು ಸಮಿತಿ ತನಿಖಾ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಿದೆ ಎಂದು ಹೇಳಿದ್ದಾರೆ. ಎದೆಯ ಭಾಗದಲ್ಲಿ ಸಣ್ಣ ಗುಳ್ಳೆ ಇದೆಯೆಂದು ಉಳ್ಳಾಲದ ಯುವಕ ಕಾಸ್ಮೆಟಿಕ್ ಕ್ಲಿನಿಕ್ ಗೆ ಬಂದಿದ್ದ ಸಂದರ್ಭದಲ್ಲಿ ಅಲ್ಲಿನ ವೈದ್ಯರು ಸರ್ಜರಿಗೆ ಮುಂದಾಗಿದ್ದರು. ಆದರೆ, ವೈದ್ಯರ ಎಡವಟ್ಟಿನಿಂದಾಗಿ ಯುವಕ ಸಾವನ್ನಪ್ಪಿದ್ದ.
The health department temporarily locked a Flaunt Hair Transplant cosmetic surgery clinic in the city in connection with the death of a youth who visited the clinic for cosmetic surgery and died soon after the surgery.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm