ಬ್ರೇಕಿಂಗ್ ನ್ಯೂಸ್
26-09-24 10:49 pm Mangalore Correspondent ಕರಾವಳಿ
ಮಂಗಳೂರು, ಸೆ.26: ಅಮಾಯಕ ಯುವಕನ ಸಾವಿಗೆ ಕಾರಣವಾದ ನಗರದ ಕಂಕನಾಡಿಯ ಫ್ಲಾಂಟ್ ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್ ಅನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ಸೀಲ್ ಮಾಡಿದ್ದಾರೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆಯಂತೆ, ಜಿಲ್ಲಾ ಆರೋಗ್ಯಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಕಾಸ್ಮೆಟಿಕ್ ಕ್ಲಿನಿಕನ್ನು ಬೀಗ ಜಡಿದು ಬಂದ್ ಮಾಡಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಯುವಕನ ಸಾವಾಗಿದೆ ಎಂಬ ಕುಟುಂಬಸ್ಥರ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದು, ತನಿಖೆಗೆ ಆರಂಭಿಸಿದ್ದಾರೆ. ಸರಿಯಾದ ವ್ಯವಸ್ಥೆ ಇಲ್ಲದೆ ಅನಸ್ತೇಶಿಯಾ ಕೊಟ್ಟಿದ್ದರಿಂದ ಉಳ್ಳಾಲದ ಯುವಕ ಮಹಮ್ಮದ್ ಮಾಝಿನ್ ಸಾವಾಗಿತ್ತು ಎಂದು ಕುಟುಂಬಸ್ಥರು ಕದ್ರಿ ಠಾಣೆಗೆ ದೂರು ನೀಡಿದ್ದರು.
ಡಿಎಚ್ಓ ಡಾ.ಎಚ್.ಆರ್ ತಿಮ್ಮಯ್ಯ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಕ್ಲಿನಿಕ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿರುವುದು ಕಂಡುಬಂದಿದೆ. ಪ್ರಕರಣದ ತನಿಖೆಗೆ ತಜ್ಞರ ಕಮಿಟಿಯನ್ನು ನೇಮಕ ಮಾಡಲಾಗಿದ್ದು ಸಮಿತಿ ತನಿಖಾ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಿದೆ ಎಂದು ಹೇಳಿದ್ದಾರೆ. ಎದೆಯ ಭಾಗದಲ್ಲಿ ಸಣ್ಣ ಗುಳ್ಳೆ ಇದೆಯೆಂದು ಉಳ್ಳಾಲದ ಯುವಕ ಕಾಸ್ಮೆಟಿಕ್ ಕ್ಲಿನಿಕ್ ಗೆ ಬಂದಿದ್ದ ಸಂದರ್ಭದಲ್ಲಿ ಅಲ್ಲಿನ ವೈದ್ಯರು ಸರ್ಜರಿಗೆ ಮುಂದಾಗಿದ್ದರು. ಆದರೆ, ವೈದ್ಯರ ಎಡವಟ್ಟಿನಿಂದಾಗಿ ಯುವಕ ಸಾವನ್ನಪ್ಪಿದ್ದ.
The health department temporarily locked a Flaunt Hair Transplant cosmetic surgery clinic in the city in connection with the death of a youth who visited the clinic for cosmetic surgery and died soon after the surgery.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm