ಬ್ರೇಕಿಂಗ್ ನ್ಯೂಸ್
10-12-20 03:58 pm Mangalore Correspondent ಕರಾವಳಿ
ಕಡಬ, ಡಿ.10 : 108 ಆಂಬ್ಯುಲೆನ್ಸ್ ನಲ್ಲಿ ಗರ್ಭಿಣಿ ಮಹಿಳೆಯನ್ನು ಒಯ್ಯುತ್ತಿದ್ದಾಗ ಆಕೆಗೆ ಹೆರಿಗೆಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ.
ಸುಳ್ಯ ತಾಲೂಕಿನ ಎಡಮಂಗಲ ಡೆಕ್ಕಳ ನಿವಾಸಿ ಹರಿಪ್ರಸಾದ್ ಎಂಬವರ ಪತ್ನಿ ಮೊದಲ ಹೆರಿಗೆಗಾಗಿ ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು.
ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಅಥವಾ ಸುಳ್ಯಕ್ಕೆ ಕರೆದೊಯ್ಯಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಡಬದ 108 ಆಂಬ್ಯುಲೆನ್ಸ್ ನಲ್ಲಿ ತೆರಳುತ್ತಿದ್ದಾಗ ಸುಳ್ಯ ಸಮೀಪದ ಐವರ್ನಾಡು ಸಮೀಪಿಸುತ್ತಿದ್ದಂತೆ ಮಹಿಳೆಗೆ ಹೆರಿಗೆಯಾಗಿದ್ದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿ, ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ- ಮಗು ಆರೋಗ್ಯವಾಗಿದ್ದಾರೆ.
ಆಂಬ್ಯುಲೆನ್ಸ್ ಸಿಬ್ಬಂದಿ ಪ್ರಜ್ಞಾ ಹಾಗೂ ರಾಜೇಶ್ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm