ಬ್ರೇಕಿಂಗ್ ನ್ಯೂಸ್
27-09-24 03:51 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಶರಧಿ ಪ್ರತಿಷ್ಠಾನ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ ಅಕ್ಟೋಬರ್ 6ರಂದು ಬೆಳಗ್ಗೆ 10ರಿಂದ ಸಾಯಂಕಾಲ 7ರ ವರೆಗೆ ಮುದ್ದುಕೃಷ್ಣ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ಆಯೋಜಿಸಲಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಸರು ನೋಂದಾಯಿಸಲು ಬಿಜೈನಲ್ಲಿರುವ ಪುನೀಕ್ ಸ್ಟುಡಿಯೋವನ್ನು (8073214624, 7090777241) ಸಂಪರ್ಕಿಸಬಹುದು. ಹೆಸರು ನೋಂದಾವಣೆಗೆ ಅಕ್ಟೋಬರ್ 1 ಕೊನೆ ದಿನವಾಗಿದೆ.

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ. 1ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ನಡೆಯಲಿದೆ. ಮಗುವಿಗೆ ಮುದ್ದು ಶಾರದೆ ಅಥವಾ ನವದುರ್ಗೆಯರ ಯಾವುದಾದರೂ ಒಂದು ವೇಷ ಧರಿಸಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಎರಡು ನಿಮಿಷ ಕಾಲಾವಕಾಶದಲ್ಲಿ ಸ್ತಬ್ಧಚಿತ್ರ, ನೃತ್ಯ, ಅಭಿನಯ, ಶ್ಲೋಕ, ಅಥವಾ ಹಾಡುಗಳನ್ನು ಸ್ಪರ್ಧಿಗಳು ಆಯ್ಕೆ ಮಾಡಿಕೊಳ್ಳಬಹುದು. ಪ್ರದರ್ಶನಕ್ಕೆ ಬೇಕಾದ ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು.
October 6th Kudroli temple to hold mudu sharada in Mangalore from morning 10 to evening 7.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm