ಬ್ರೇಕಿಂಗ್ ನ್ಯೂಸ್
27-09-24 03:51 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಶರಧಿ ಪ್ರತಿಷ್ಠಾನ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ ಅಕ್ಟೋಬರ್ 6ರಂದು ಬೆಳಗ್ಗೆ 10ರಿಂದ ಸಾಯಂಕಾಲ 7ರ ವರೆಗೆ ಮುದ್ದುಕೃಷ್ಣ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ಆಯೋಜಿಸಲಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಸರು ನೋಂದಾಯಿಸಲು ಬಿಜೈನಲ್ಲಿರುವ ಪುನೀಕ್ ಸ್ಟುಡಿಯೋವನ್ನು (8073214624, 7090777241) ಸಂಪರ್ಕಿಸಬಹುದು. ಹೆಸರು ನೋಂದಾವಣೆಗೆ ಅಕ್ಟೋಬರ್ 1 ಕೊನೆ ದಿನವಾಗಿದೆ.
ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ. 1ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ನಡೆಯಲಿದೆ. ಮಗುವಿಗೆ ಮುದ್ದು ಶಾರದೆ ಅಥವಾ ನವದುರ್ಗೆಯರ ಯಾವುದಾದರೂ ಒಂದು ವೇಷ ಧರಿಸಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಎರಡು ನಿಮಿಷ ಕಾಲಾವಕಾಶದಲ್ಲಿ ಸ್ತಬ್ಧಚಿತ್ರ, ನೃತ್ಯ, ಅಭಿನಯ, ಶ್ಲೋಕ, ಅಥವಾ ಹಾಡುಗಳನ್ನು ಸ್ಪರ್ಧಿಗಳು ಆಯ್ಕೆ ಮಾಡಿಕೊಳ್ಳಬಹುದು. ಪ್ರದರ್ಶನಕ್ಕೆ ಬೇಕಾದ ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು.
October 6th Kudroli temple to hold mudu sharada in Mangalore from morning 10 to evening 7.
27-09-24 06:19 pm
HK News Desk
DK Shivakumar, CM Siddaramaiah, Ramesh Jarkih...
27-09-24 06:11 pm
Siddaramaiah, FIR, Muda case: ಮುಖ್ಯಮಂತ್ರಿ ಸಿದ...
27-09-24 05:07 pm
Journalist Free bus pass: ಗ್ರಾಮೀಣ ಪತ್ರಕರ್ತರ ದ...
26-09-24 06:11 pm
Sandhya Pavitra Nagaraj, Honeytrap, Bhaskar P...
25-09-24 10:48 pm
25-09-24 05:36 pm
HK News Desk
ಪ್ರಾಣಿಜನ್ಯ ಕೊಬ್ಬಿನ ಬೆನ್ನಲ್ಲೇ ತಿರುಪತಿ ಲಡ್ಡಿನಲ್...
23-09-24 07:01 pm
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
27-09-24 03:51 pm
Mangalore Correspondent
Mangalore, village accountant protest: ಕೆಲಸದ...
27-09-24 03:25 pm
Flaunt Hair Transplant, Death, Mangalore:ಅಮಾಯ...
26-09-24 10:49 pm
VHP Mangalore, Tirupati Laddu: ತಿರುಪತಿ ಲಡ್ಡು...
26-09-24 08:59 pm
Manjunath Bhandary, Mangalore, CM Siddaramaia...
26-09-24 07:36 pm
27-09-24 02:27 pm
Mangalore Correspondent
Bangalore crime, Murder, Mahalakshmi: ಮದುವೆ,...
27-09-24 12:34 pm
Karwar Murder, crime, Twist: ಕಾರವಾರ ಕೊಲೆ ಪ್ರಕ...
26-09-24 11:07 pm
Bangalore Murder case, Suicide, Death Note; ಮ...
26-09-24 02:41 pm
Bangalore Murder, Accused Suicide: ಮಹಾಲಕ್ಷ್ಮಿ...
26-09-24 12:34 pm