ಬ್ರೇಕಿಂಗ್ ನ್ಯೂಸ್
27-09-24 03:51 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಶರಧಿ ಪ್ರತಿಷ್ಠಾನ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ ಅಕ್ಟೋಬರ್ 6ರಂದು ಬೆಳಗ್ಗೆ 10ರಿಂದ ಸಾಯಂಕಾಲ 7ರ ವರೆಗೆ ಮುದ್ದುಕೃಷ್ಣ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ಆಯೋಜಿಸಲಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಸರು ನೋಂದಾಯಿಸಲು ಬಿಜೈನಲ್ಲಿರುವ ಪುನೀಕ್ ಸ್ಟುಡಿಯೋವನ್ನು (8073214624, 7090777241) ಸಂಪರ್ಕಿಸಬಹುದು. ಹೆಸರು ನೋಂದಾವಣೆಗೆ ಅಕ್ಟೋಬರ್ 1 ಕೊನೆ ದಿನವಾಗಿದೆ.

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ. 1ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ನಡೆಯಲಿದೆ. ಮಗುವಿಗೆ ಮುದ್ದು ಶಾರದೆ ಅಥವಾ ನವದುರ್ಗೆಯರ ಯಾವುದಾದರೂ ಒಂದು ವೇಷ ಧರಿಸಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಎರಡು ನಿಮಿಷ ಕಾಲಾವಕಾಶದಲ್ಲಿ ಸ್ತಬ್ಧಚಿತ್ರ, ನೃತ್ಯ, ಅಭಿನಯ, ಶ್ಲೋಕ, ಅಥವಾ ಹಾಡುಗಳನ್ನು ಸ್ಪರ್ಧಿಗಳು ಆಯ್ಕೆ ಮಾಡಿಕೊಳ್ಳಬಹುದು. ಪ್ರದರ್ಶನಕ್ಕೆ ಬೇಕಾದ ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು.
October 6th Kudroli temple to hold mudu sharada in Mangalore from morning 10 to evening 7.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm