ಬ್ರೇಕಿಂಗ್ ನ್ಯೂಸ್
08-08-20 09:29 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 08: ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಓರ್ವ ಹುಡುಗಿ ಹಾಗೂ ನಾಲ್ವರು ಹುಡುಗರನ್ನು ಪತ್ತೆ ಮಾಡಿದ ಹಿಂದು ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ಬಿರುಮಲೆ ಬೆಟ್ಟದಲ್ಲಿ ನಡೆದಿದೆ.
ಬಿರುಮಲೆ ಬೆಟ್ಟದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೇರಳ ರಾಜ್ಯ ನೋಂದಾವಣೆಯಾಗಿರುವ ಕಾರು, ಓರ್ವ ಯುವತಿ ನಾಲ್ವರ ಯುವಕರೊಂದಿಗೆ ಗಾಂಜಾ ಸೇವಿಸಿ ಅನೈತಿಕ ಚಟುವಟಿಯಲ್ಲಿ ತೊಡಗಿರುವುದನ್ನು ಹಿಂದು ಸಂಘಟನೆಯ ಕಾರ್ಯಕರ್ತರು ಪತ್ತೆ ಮಾಡಿ ಕೂಡಲೇ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿ ಅವರಿಗೆ ಒಪ್ಪಿಸಿದ್ದಾರೆ.
ಪೊಲೀಸರು ಯುವತಿ ಹಾಗೂ ನಾಲ್ವರು ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಪುಸಲಾಯಿಸಿ ಕಾರಿನಲ್ಲಿ ಕರೆತಂದು ಮಾಧಕ ದ್ರವ್ಯ ತಿನ್ನಿಸಿ ಹಿಂದು ಯುವತಿಯನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಬೃಹತ್ ಜಾಲವಾಗಿರಬಹದು ಎಂಬ ಶಂಕೆಗಳು ವ್ಯಕ್ತವಾಗಿದೆ.
17-05-24 10:47 pm
HK News Desk
Ramnagara Drowning, Three killed: ರಾಮನಗರ ; ಹೊ...
17-05-24 04:55 pm
Hubballi Anjali Murder, Vishwa Arrest: ಹುಬ್ಬಳ...
17-05-24 12:30 pm
South Teachers Constituency, Srikantegowda:...
16-05-24 10:37 pm
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
17-05-24 09:56 pm
HK News Desk
PM Modi, Ayodhya Ram Temple, Yogi Adityanath:...
17-05-24 05:59 pm
Cannes 2024, Aishwarya Rai Bachchan: ಕೇನ್ಸ್ ಚ...
17-05-24 02:44 pm
Girl dies inside cae, marrige Rajasthan: ಮದುವ...
16-05-24 04:30 pm
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
17-05-24 09:17 pm
Mangalore Correspondent
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
Mangalore Airport, Missing: ಕದ್ರಿಯಿಂದ ಆಟೋದಲ್ಲ...
16-05-24 09:59 pm
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
17-05-24 09:52 pm
HK News Desk
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm
Bangalore crime, Fraud, Parameshwara ministe...
17-05-24 02:09 pm