ಬ್ರೇಕಿಂಗ್ ನ್ಯೂಸ್
10-12-20 04:22 pm Mangalore Correspondent ಕರಾವಳಿ
ಉಳ್ಳಾಲ: ಡಿ.10: ಕೇರಳದ ಕಡೆಗೆ LPG ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ವಾಹನದಲ್ಲಿ ಸಿಲಿಂಡರ್ ಸೋರಿಕೆ ಆಗಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.
ಲಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಂತೆ ಚಾಲಕನಿಗೆ ಸೋರಿಕೆ ಆಗುತ್ತಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಲಾರಿಯನ್ನು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು ಸೋರಿಕೆಯನ್ನು ತಡೆಗಟ್ಟಿದ್ದಾರೆ. ಉಳ್ಳಾಲ ಪೊಲೀಸರು ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.



ಹೆದ್ದಾರಿಯಲ್ಲಿ ಪೂರ್ತಿ ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸಂಚಾರಕ್ಕೆ ಬದಲಿ ಮಾರ್ಗವನ್ನು ವ್ಯವಸ್ಥೆ ಮಾಡಿದ್ದಾರೆ.
Leakage from Gas Tanker Creates tension and traffic in Thokottu. The traffic and fire service have reached the spot to clear the traffic.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:24 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm