ಬ್ರೇಕಿಂಗ್ ನ್ಯೂಸ್
02-10-24 09:20 pm Mangalore Correspondent ಕರಾವಳಿ
ಮಂಗಳೂರು, ಅ.2: ಮಂಗಳೂರಿನಲ್ಲಿ ಅಕ್ಟೋಬರ್ 4, 5 ಮತ್ತು 6ರಂದು ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ವಿದೂಷಕ (CLOWN ) ಉತ್ಸವ ಆಯೋಜಿಸಲಾಗಿದೆ. 10 ದೇಶಗಳ 25 ವಿದೂಷಕರೊಂದಿಗೆ 120 ನಿಮಿಷಗಳ ನಿರಂತರ ಹಾಸ್ಯ, ಕಾಮಿಡಿ, ಜಗ್ಲಿಂಗ್ ಮತ್ತು ಸಂಗೀತದೊಂದಿಗೆ ನಡೆಯುವ ಕಾರ್ಯಕ್ರಮವು ಅಕ್ಟೋಬರ್ 4ರಿಂದ 6ರ ವರೆಗೆ ಬೆಳಗ್ಗೆ 11, ಮಧ್ಯಾಹ್ನ 3 ಮತ್ತು ಸಾಯಂಕಾಲ 7 ಗಂಟೆಗೆ ಮಂಗಳೂರು ನಗರದ ಕಂಕನಾಡಿ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ.
ಈ ಸಲ ಅಂತಾರಾಷ್ಟ್ರೀಯ ವಿದೂಷಕರ ಉತ್ಸವ 10ನೇ ವಾರ್ಷಿಕೋತ್ಸವ ಆಚರಿಸುತ್ತಿದೆ. ಹಬ್ಬವನ್ನು ಪ್ರಶಸ್ತಿ ವಿಜೇತ ಅಂತಾರಾಷ್ಟ್ರೀಯ ವಿದೂಷಕ ಕಲಾವಿದ, ವರ್ಲ್ಡ್ ಕ್ಲೌನ್ ಎಸೋಸಿಯೇಶನ್ ಮಾಜಿ ಉಪಾಧ್ಯಕ್ಷ ಮತ್ತು ಅಂತಾರಾಷ್ಟ್ರೀಯ ಕ್ಲೌನ್ ಆಫ್ ದಿ ಇಯರ್ ಪ್ರಶಸ್ತಿ ವಿಜೇತರಾದ ಮಾರ್ಟಿನ್ ಫ್ಲಬ್ಬರ್ ಡಿಸೋಜಾ ಇವರು ನಿರ್ವಹಿಸಲಿದ್ದಾರೆ. ಫ್ಲಬ್ಬರ್ ಅವರು 7 ದೇಶಗಳಲ್ಲಿನ ದೊಡ್ಡ ಹಾಸ್ಯ ಸ್ಟೇಜ್ಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಈಗ ಅವರು ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮನರಂಜನೆ ನೀಡಲಿದ್ದಾರೆ.

ಈ ವರ್ಷದ ಕಾರ್ಯಕ್ರಮದಲ್ಲಿ 10 ಪ್ರತಿಭಾವಂತ ಮಹಿಳಾ ವಿದೂಷಕ ಕಲಾವಿದರು ಭಾಗಿಯಾಗಲಿದ್ದಾರೆ. ಇದು ಅಮೆರಿಕ, ಕೆನಡಾ, ಬ್ರೆಜಿಲ್, ಪೆರು, ಅರ್ಜೆಂಟೀನಾ, ಇಟಲಿ, ಫ್ರಾನ್ಸ್, ಜರ್ಮನಿ, ರಷ್ಯಾ, ಸ್ಪೇನ್ ಮತ್ತು ಭಾರತ ಮುಂತಾದ ರಾಷ್ಟ್ರಗಳ ವಿಶ್ವದಾದ್ಯಂತ ಅಂತಾರಾಷ್ಟ್ರೀಯ ವಿದೂಷಕ ಕಲಾವಿದರ ಸಮಾವೇಶವಾಗಿದೆ. ಇದುವರೆಗೆ 100ಕ್ಕೂ ಹೆಚ್ಚು ಪ್ರದರ್ಶನಗಳನ್ನು ನೀಡಿದೆ.
Entertainment from a stellar lineup of award-winning clowns from around the world is going to keep Mangaluru in splits from October 4 to 6, thanks to the 10th International Clown Festival.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm