ಬ್ರೇಕಿಂಗ್ ನ್ಯೂಸ್
02-10-24 09:20 pm Mangalore Correspondent ಕರಾವಳಿ
ಮಂಗಳೂರು, ಅ.2: ಮಂಗಳೂರಿನಲ್ಲಿ ಅಕ್ಟೋಬರ್ 4, 5 ಮತ್ತು 6ರಂದು ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ವಿದೂಷಕ (CLOWN ) ಉತ್ಸವ ಆಯೋಜಿಸಲಾಗಿದೆ. 10 ದೇಶಗಳ 25 ವಿದೂಷಕರೊಂದಿಗೆ 120 ನಿಮಿಷಗಳ ನಿರಂತರ ಹಾಸ್ಯ, ಕಾಮಿಡಿ, ಜಗ್ಲಿಂಗ್ ಮತ್ತು ಸಂಗೀತದೊಂದಿಗೆ ನಡೆಯುವ ಕಾರ್ಯಕ್ರಮವು ಅಕ್ಟೋಬರ್ 4ರಿಂದ 6ರ ವರೆಗೆ ಬೆಳಗ್ಗೆ 11, ಮಧ್ಯಾಹ್ನ 3 ಮತ್ತು ಸಾಯಂಕಾಲ 7 ಗಂಟೆಗೆ ಮಂಗಳೂರು ನಗರದ ಕಂಕನಾಡಿ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ.
ಈ ಸಲ ಅಂತಾರಾಷ್ಟ್ರೀಯ ವಿದೂಷಕರ ಉತ್ಸವ 10ನೇ ವಾರ್ಷಿಕೋತ್ಸವ ಆಚರಿಸುತ್ತಿದೆ. ಹಬ್ಬವನ್ನು ಪ್ರಶಸ್ತಿ ವಿಜೇತ ಅಂತಾರಾಷ್ಟ್ರೀಯ ವಿದೂಷಕ ಕಲಾವಿದ, ವರ್ಲ್ಡ್ ಕ್ಲೌನ್ ಎಸೋಸಿಯೇಶನ್ ಮಾಜಿ ಉಪಾಧ್ಯಕ್ಷ ಮತ್ತು ಅಂತಾರಾಷ್ಟ್ರೀಯ ಕ್ಲೌನ್ ಆಫ್ ದಿ ಇಯರ್ ಪ್ರಶಸ್ತಿ ವಿಜೇತರಾದ ಮಾರ್ಟಿನ್ ಫ್ಲಬ್ಬರ್ ಡಿಸೋಜಾ ಇವರು ನಿರ್ವಹಿಸಲಿದ್ದಾರೆ. ಫ್ಲಬ್ಬರ್ ಅವರು 7 ದೇಶಗಳಲ್ಲಿನ ದೊಡ್ಡ ಹಾಸ್ಯ ಸ್ಟೇಜ್ಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಈಗ ಅವರು ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮನರಂಜನೆ ನೀಡಲಿದ್ದಾರೆ.
ಈ ವರ್ಷದ ಕಾರ್ಯಕ್ರಮದಲ್ಲಿ 10 ಪ್ರತಿಭಾವಂತ ಮಹಿಳಾ ವಿದೂಷಕ ಕಲಾವಿದರು ಭಾಗಿಯಾಗಲಿದ್ದಾರೆ. ಇದು ಅಮೆರಿಕ, ಕೆನಡಾ, ಬ್ರೆಜಿಲ್, ಪೆರು, ಅರ್ಜೆಂಟೀನಾ, ಇಟಲಿ, ಫ್ರಾನ್ಸ್, ಜರ್ಮನಿ, ರಷ್ಯಾ, ಸ್ಪೇನ್ ಮತ್ತು ಭಾರತ ಮುಂತಾದ ರಾಷ್ಟ್ರಗಳ ವಿಶ್ವದಾದ್ಯಂತ ಅಂತಾರಾಷ್ಟ್ರೀಯ ವಿದೂಷಕ ಕಲಾವಿದರ ಸಮಾವೇಶವಾಗಿದೆ. ಇದುವರೆಗೆ 100ಕ್ಕೂ ಹೆಚ್ಚು ಪ್ರದರ್ಶನಗಳನ್ನು ನೀಡಿದೆ.
Entertainment from a stellar lineup of award-winning clowns from around the world is going to keep Mangaluru in splits from October 4 to 6, thanks to the 10th International Clown Festival.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm