ಬ್ರೇಕಿಂಗ್ ನ್ಯೂಸ್
05-10-24 11:37 am Mangalore Correspondent ಕರಾವಳಿ
ಉಳ್ಳಾಲ, ಅ.5: ಮನೆಯಿಂದ ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯೋರ್ವರು ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೊಲ್ಯ ಕುಜುಮಗದ್ದೆಯಲ್ಲಿ ನಡೆದಿದೆ.
ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತ ದುರ್ದೈವಿ. ಮೂಲತ: ಜಪ್ಪು, ಗೋರ್ದಡ್ಡು ನಿವಾಸಿಯಾದ ಪ್ರಸಾದ್ ಕಳೆದ ಕೆಲವು ವರುಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಪ್ರಸಾದ್ ನಾಪತ್ತೆಯಾದ ಬಗ್ಗೆ ಅವರ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ದೂರು ದಾಖಲಿಸಿದ್ದರು. ಮನೆಮಂದಿ ನೆರೆಹೊರೆಯವರು ಹುಡುಕಾಡಿದ್ದು ಇಂದು ಬೆಳಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನ ಮೇಲಕ್ಕೆತ್ತಿದ್ದಾರೆ. ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಶಂಕಿಸಲಾಗಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಮನೆಗೆ ಹಿರಿ ಮಗನಾದ ಮೃತ ಪ್ರಸಾದ್ ತಾಯಿ, ತಂದೆ, ಇಬ್ಬರು ಸಹೋದರರು,ಓರ್ವ ಸಹೋದರಿಯನ್ನ ಅಗಲಿದ್ದಾರೆ.
Missing person body found inside well at kolya near someshwara in Mangalore. The deceased has been identified as Prasad (44). Ullal police are now investigating the case.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm