ಬ್ರೇಕಿಂಗ್ ನ್ಯೂಸ್
05-10-24 11:37 am Mangalore Correspondent ಕರಾವಳಿ
ಉಳ್ಳಾಲ, ಅ.5: ಮನೆಯಿಂದ ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯೋರ್ವರು ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೊಲ್ಯ ಕುಜುಮಗದ್ದೆಯಲ್ಲಿ ನಡೆದಿದೆ.
ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತ ದುರ್ದೈವಿ. ಮೂಲತ: ಜಪ್ಪು, ಗೋರ್ದಡ್ಡು ನಿವಾಸಿಯಾದ ಪ್ರಸಾದ್ ಕಳೆದ ಕೆಲವು ವರುಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಪ್ರಸಾದ್ ನಾಪತ್ತೆಯಾದ ಬಗ್ಗೆ ಅವರ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ದೂರು ದಾಖಲಿಸಿದ್ದರು. ಮನೆಮಂದಿ ನೆರೆಹೊರೆಯವರು ಹುಡುಕಾಡಿದ್ದು ಇಂದು ಬೆಳಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನ ಮೇಲಕ್ಕೆತ್ತಿದ್ದಾರೆ. ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಶಂಕಿಸಲಾಗಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಮನೆಗೆ ಹಿರಿ ಮಗನಾದ ಮೃತ ಪ್ರಸಾದ್ ತಾಯಿ, ತಂದೆ, ಇಬ್ಬರು ಸಹೋದರರು,ಓರ್ವ ಸಹೋದರಿಯನ್ನ ಅಗಲಿದ್ದಾರೆ.
Missing person body found inside well at kolya near someshwara in Mangalore. The deceased has been identified as Prasad (44). Ullal police are now investigating the case.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm