ಬ್ರೇಕಿಂಗ್ ನ್ಯೂಸ್
05-10-24 07:11 pm Mangalore Correspondent ಕರಾವಳಿ
ಮಂಗಳೂರು, ಅ.5 : ಸೌತ್ ಆಫ್ರಿಕಾದ ಸನ್ ಸಿಟಿಯಲ್ಲಿ ನಡೆದ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ 2024 ರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ 237.50 ಕಿಲೋ ಭಾರ ಎತ್ತುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ.


ನ್ಯೂ ಸೌತ್ ವೇಲ್ಸ್ ನ ಥಾಮಸ್, ಇಂಗ್ಲೆಂಡ್ ನ ಟೇಲರ್ ಕ್ರಮವಾಗಿ ಬೆಳ್ಳಿ, ಕಂಚಿನ ಪದಕ ಗೆದ್ದುಕೊಂಡರು. ಪ್ರದೀಪ್ ಕುಮಾರ್ ಅವರು ಮಂಗಳೂರಿನ ಬಾಲಾಂಜನೇಯ ಜಿಮ್ನಾಸಿಯಂ ಸದಸ್ಯ. ಸತೀಶ್ ಕುಮಾರ್ ಕುದ್ರೋಳಿ ಅವರಿಂದ ಮಾರ್ಗದರ್ಶನ ಪಡೆಯುತ್ತಿದ್ದಾರೆ.
ಮಂಗಳೂರಿನ ಕಷಾರ್ಪ್ ಫಿಟ್ನೆಸ್ ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ.
Mangalore Pradeep Acharya bags gold for India in commonwealth powerlifting at south Africa.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm