ಬ್ರೇಕಿಂಗ್ ನ್ಯೂಸ್
05-10-24 10:54 pm Mangalore Correspondent ಕರಾವಳಿ
ಮಂಗಳೂರು, ಅ.5: ಮುಸ್ಲಿಂ ಯುವಕನೊಬ್ಬ ಯುವತಿಯೊಬ್ಬಳಿಗೆ ರಾತ್ರಿ ವೇಳೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡಿದ್ದನ್ನು ವಿರೋಧಿಸಿ ಇಬ್ಬರು ಮಹಿಳೆಯರು ಆತನನ್ನು ಪ್ರಶ್ನಿಸಿ ಹಲ್ಲೆಗೈದ ಘಟನೆ ಮಂಗಳೂರು ನಗರದ ಕುಳೂರಿನಲ್ಲಿ ನಡೆದಿದೆ.
ಮುಸ್ಲಿಂ ಯುವಕ ಜನರಲ್ ಸ್ಟೋರ್ ಅಂಗಡಿಯವನಾಗಿದ್ದು ಅಲ್ಲಿಗೆ ಬರುತ್ತಿದ್ದ ಗ್ರಾಹಕಿಯೂ ಆಗಿರುವ ಯುವತಿಗೆ ತಡರಾತ್ರಿ ವಿಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದನ್ನು ತಿಳಿದ ಮನೆಯ ಹಿರಿಯ ಮಹಿಳೆಯರಿಬ್ಬರು ಅಂಗಡಿಗೆ ಬಂದು ಕಪಾಳಕ್ಕೆ ಬಾರಿಸಿ ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಹಿಳೆಯರಿಗೆ ಸಪೋರ್ಟ್ ಮಾಡಿದ್ದು ಯುವಕನನ್ನು ಪ್ರಶ್ನಿಸಿ ಅವಾಚ್ಯವಾಗಿ ನಿಂದಿಸುವುದು ವಿಡಿಯೋದಲ್ಲಿದೆ. ಅಲ್ಲದೆ, ಅಂಗಡಿಯ ಇತರರಲ್ಲಿ ಈ ರೀತಿ ಮಾಡಿದರೆ ಹೇಗೆ.. ಇವನ ಉದ್ದೇಶ ಏನೆಂದು ಪ್ರಶ್ನೆ ಮಾಡುತ್ತಾನೆ.
ಯುವಕನ ಮುಖಕ್ಕೆ ಬಾರಿಸಿ ಪ್ರಶ್ನಿಸುವುದನ್ನು ಮತ್ತೊಬ್ಬರು ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹಲ್ಲೆಗೈದ ಮಹಿಳೆಯರು ಕ್ರಿಸ್ತಿಯನ್ ಸಮುದಾಯದ ಮಹಿಳೆಯರು ಎಂದು ತಿಳಿದುಬಂದಿದೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.
Mangalore Kulur general store youth thrashed by womens for video calling during midnight. The video of this has gone viral on social media.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm