ಬ್ರೇಕಿಂಗ್ ನ್ಯೂಸ್
05-10-24 10:54 pm Mangalore Correspondent ಕರಾವಳಿ
ಮಂಗಳೂರು, ಅ.5: ಮುಸ್ಲಿಂ ಯುವಕನೊಬ್ಬ ಯುವತಿಯೊಬ್ಬಳಿಗೆ ರಾತ್ರಿ ವೇಳೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡಿದ್ದನ್ನು ವಿರೋಧಿಸಿ ಇಬ್ಬರು ಮಹಿಳೆಯರು ಆತನನ್ನು ಪ್ರಶ್ನಿಸಿ ಹಲ್ಲೆಗೈದ ಘಟನೆ ಮಂಗಳೂರು ನಗರದ ಕುಳೂರಿನಲ್ಲಿ ನಡೆದಿದೆ.
ಮುಸ್ಲಿಂ ಯುವಕ ಜನರಲ್ ಸ್ಟೋರ್ ಅಂಗಡಿಯವನಾಗಿದ್ದು ಅಲ್ಲಿಗೆ ಬರುತ್ತಿದ್ದ ಗ್ರಾಹಕಿಯೂ ಆಗಿರುವ ಯುವತಿಗೆ ತಡರಾತ್ರಿ ವಿಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದನ್ನು ತಿಳಿದ ಮನೆಯ ಹಿರಿಯ ಮಹಿಳೆಯರಿಬ್ಬರು ಅಂಗಡಿಗೆ ಬಂದು ಕಪಾಳಕ್ಕೆ ಬಾರಿಸಿ ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಹಿಳೆಯರಿಗೆ ಸಪೋರ್ಟ್ ಮಾಡಿದ್ದು ಯುವಕನನ್ನು ಪ್ರಶ್ನಿಸಿ ಅವಾಚ್ಯವಾಗಿ ನಿಂದಿಸುವುದು ವಿಡಿಯೋದಲ್ಲಿದೆ. ಅಲ್ಲದೆ, ಅಂಗಡಿಯ ಇತರರಲ್ಲಿ ಈ ರೀತಿ ಮಾಡಿದರೆ ಹೇಗೆ.. ಇವನ ಉದ್ದೇಶ ಏನೆಂದು ಪ್ರಶ್ನೆ ಮಾಡುತ್ತಾನೆ.


ಯುವಕನ ಮುಖಕ್ಕೆ ಬಾರಿಸಿ ಪ್ರಶ್ನಿಸುವುದನ್ನು ಮತ್ತೊಬ್ಬರು ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹಲ್ಲೆಗೈದ ಮಹಿಳೆಯರು ಕ್ರಿಸ್ತಿಯನ್ ಸಮುದಾಯದ ಮಹಿಳೆಯರು ಎಂದು ತಿಳಿದುಬಂದಿದೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.
Mangalore Kulur general store youth thrashed by womens for video calling during midnight. The video of this has gone viral on social media.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm