ಬ್ರೇಕಿಂಗ್ ನ್ಯೂಸ್
05-10-24 10:54 pm Mangalore Correspondent ಕರಾವಳಿ
ಮಂಗಳೂರು, ಅ.5: ಮುಸ್ಲಿಂ ಯುವಕನೊಬ್ಬ ಯುವತಿಯೊಬ್ಬಳಿಗೆ ರಾತ್ರಿ ವೇಳೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡಿದ್ದನ್ನು ವಿರೋಧಿಸಿ ಇಬ್ಬರು ಮಹಿಳೆಯರು ಆತನನ್ನು ಪ್ರಶ್ನಿಸಿ ಹಲ್ಲೆಗೈದ ಘಟನೆ ಮಂಗಳೂರು ನಗರದ ಕುಳೂರಿನಲ್ಲಿ ನಡೆದಿದೆ.
ಮುಸ್ಲಿಂ ಯುವಕ ಜನರಲ್ ಸ್ಟೋರ್ ಅಂಗಡಿಯವನಾಗಿದ್ದು ಅಲ್ಲಿಗೆ ಬರುತ್ತಿದ್ದ ಗ್ರಾಹಕಿಯೂ ಆಗಿರುವ ಯುವತಿಗೆ ತಡರಾತ್ರಿ ವಿಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದನ್ನು ತಿಳಿದ ಮನೆಯ ಹಿರಿಯ ಮಹಿಳೆಯರಿಬ್ಬರು ಅಂಗಡಿಗೆ ಬಂದು ಕಪಾಳಕ್ಕೆ ಬಾರಿಸಿ ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಹಿಳೆಯರಿಗೆ ಸಪೋರ್ಟ್ ಮಾಡಿದ್ದು ಯುವಕನನ್ನು ಪ್ರಶ್ನಿಸಿ ಅವಾಚ್ಯವಾಗಿ ನಿಂದಿಸುವುದು ವಿಡಿಯೋದಲ್ಲಿದೆ. ಅಲ್ಲದೆ, ಅಂಗಡಿಯ ಇತರರಲ್ಲಿ ಈ ರೀತಿ ಮಾಡಿದರೆ ಹೇಗೆ.. ಇವನ ಉದ್ದೇಶ ಏನೆಂದು ಪ್ರಶ್ನೆ ಮಾಡುತ್ತಾನೆ.


ಯುವಕನ ಮುಖಕ್ಕೆ ಬಾರಿಸಿ ಪ್ರಶ್ನಿಸುವುದನ್ನು ಮತ್ತೊಬ್ಬರು ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹಲ್ಲೆಗೈದ ಮಹಿಳೆಯರು ಕ್ರಿಸ್ತಿಯನ್ ಸಮುದಾಯದ ಮಹಿಳೆಯರು ಎಂದು ತಿಳಿದುಬಂದಿದೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.
Mangalore Kulur general store youth thrashed by womens for video calling during midnight. The video of this has gone viral on social media.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm