ಬ್ರೇಕಿಂಗ್ ನ್ಯೂಸ್
11-12-20 10:26 am Mangalore Correspondent ಕರಾವಳಿ
ಮಂಗಳೂರು, ಡಿ.11: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಶ್ರೀರಕ್ಷಾ ದೋಣಿ ದುರಂತಕ್ಕೆ ಸಂಬಂಧಿಸಿ ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಸದನದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ 25 ಜನರಿದ್ದ ಶ್ರೀರಕ್ಷಾ ಹೆಸರಿನ ದೋಣಿ ಮುಳುಗಡೆಯಾಗಿ 19 ಜನರು ಪ್ರಾಣಾಪಾಯದಿಂದ ಪಾರಾಗಿ 6 ಜನರು ಮೃತಪಟ್ಟಿದ್ದರು. ಈ ಘಟನೆಯ ಕುರಿತು ಸದನದಲ್ಲಿ ಮಾತನಾಡಿದ ಶಾಸಕ ಕಾಮತ್ 6 ಜನರಲ್ಲಿ ಒಬ್ಬರ ಮೃತದೇಹ ಇನ್ನೂ ಪತ್ತೆಯಾಗಿಲ್ಲ, ಮೃತದೇಹದ ಶೋಧ ಕಾರ್ಯ ನಡೆಯುತ್ತಿದೆ ಎಂದರು.

ಈಗಾಗಲೇ ಮೀನುಗಾರಿಕಾ ಇಲಾಖೆಯು ಮೃತರ ಕುಟುಂಬಗಳಿಗೆ ತಲಾ 6 ಲಕ್ಷ ರೂಪಾಯಿ ಪರಿಹಾರ ಧನವನ್ನು ಸಂಸದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕಾ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನೀಡಲಾಗಿದೆ. ಬೇರೆಡೆಗಳಲ್ಲಿ ಸಂಭವಿಸಿದ ದೋಣಿ ದುರಂತ ಘಟನೆಗಳಲ್ಲಿ 10 ಲಕ್ಷದ ವರೆಗೆ ಪರಿಹಾರ ನೀಡಲಾಗಿದೆ. ಹಾಗಾಗಿ ಸರ್ಕಾರವು ಮುತುವರ್ಜಿ ವಹಿಸಿ ಹೆಚ್ಚಿನ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡರು.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್, ಮೀನುಗಾರಿಕಾ ಸಚಿವರು ಹಾಗೂ ಸರ್ಕಾರದ ಜೊತೆ ಈ ಕುರಿತು ಚರ್ಚಿಸಲಾಗುವುದು ಎಂದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am