ಬ್ರೇಕಿಂಗ್ ನ್ಯೂಸ್
11-12-20 10:26 am Mangalore Correspondent ಕರಾವಳಿ
ಮಂಗಳೂರು, ಡಿ.11: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಶ್ರೀರಕ್ಷಾ ದೋಣಿ ದುರಂತಕ್ಕೆ ಸಂಬಂಧಿಸಿ ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಸದನದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ 25 ಜನರಿದ್ದ ಶ್ರೀರಕ್ಷಾ ಹೆಸರಿನ ದೋಣಿ ಮುಳುಗಡೆಯಾಗಿ 19 ಜನರು ಪ್ರಾಣಾಪಾಯದಿಂದ ಪಾರಾಗಿ 6 ಜನರು ಮೃತಪಟ್ಟಿದ್ದರು. ಈ ಘಟನೆಯ ಕುರಿತು ಸದನದಲ್ಲಿ ಮಾತನಾಡಿದ ಶಾಸಕ ಕಾಮತ್ 6 ಜನರಲ್ಲಿ ಒಬ್ಬರ ಮೃತದೇಹ ಇನ್ನೂ ಪತ್ತೆಯಾಗಿಲ್ಲ, ಮೃತದೇಹದ ಶೋಧ ಕಾರ್ಯ ನಡೆಯುತ್ತಿದೆ ಎಂದರು.

ಈಗಾಗಲೇ ಮೀನುಗಾರಿಕಾ ಇಲಾಖೆಯು ಮೃತರ ಕುಟುಂಬಗಳಿಗೆ ತಲಾ 6 ಲಕ್ಷ ರೂಪಾಯಿ ಪರಿಹಾರ ಧನವನ್ನು ಸಂಸದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕಾ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನೀಡಲಾಗಿದೆ. ಬೇರೆಡೆಗಳಲ್ಲಿ ಸಂಭವಿಸಿದ ದೋಣಿ ದುರಂತ ಘಟನೆಗಳಲ್ಲಿ 10 ಲಕ್ಷದ ವರೆಗೆ ಪರಿಹಾರ ನೀಡಲಾಗಿದೆ. ಹಾಗಾಗಿ ಸರ್ಕಾರವು ಮುತುವರ್ಜಿ ವಹಿಸಿ ಹೆಚ್ಚಿನ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡರು.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್, ಮೀನುಗಾರಿಕಾ ಸಚಿವರು ಹಾಗೂ ಸರ್ಕಾರದ ಜೊತೆ ಈ ಕುರಿತು ಚರ್ಚಿಸಲಾಗುವುದು ಎಂದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm