ಬ್ರೇಕಿಂಗ್ ನ್ಯೂಸ್
07-10-24 11:16 am Mangalore Correspondent ಕರಾವಳಿ
ಮಂಗಳೂರು, ಅ.7: ಕುಳೂರು ಸೇತುವೆಯಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಆಲಿ ಅವರ ಮೃತದೇಹ ಸೇತುವೆ ಅಡಿಯಲ್ಲೇ ಪತ್ತೆಯಾಗಿದೆ.
ನಿನ್ನೆ ನಸುಕಿನ ವೇಳೆಗೆ ಮುಮ್ತಾಜ್ ಆಲಿಯವರ ಬಿಎಂಡಬ್ಲ್ಯು ಕಾರು ಡಿಕ್ಕಿಯಾದ ಸ್ಥಿತಿಯಲ್ಲಿ ಕುಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಆನಂತರ ಕುಟುಂಬಸ್ಥರ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ನದಿಯಲ್ಲಿ ಇಡೀ ದಿನ ಶೋಧ ಕಾರ್ಯ ನಡೆಸಲಾಗಿತ್ತು. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಜೊತೆಗೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರೂ ಕೈಜೋಡಿಸಿದ್ದರು. ನಿನ್ನೆ ಸಂಜೆ ಅಂತ್ಯಗೊಂಡಿದ್ದ ಶೋಧಕಾರ್ಯ ಮತ್ತೆ ಇಂದು ಬೆಳಗ್ಗೆ ಆರಂಭ ಆಗಿತ್ತು.
ಇದೀಗ ಬೆಳಗ್ಗೆ 10.30ರ ವೇಳೆಗೆ ಸೇತುವೆ ಪಕ್ಕದಲ್ಲೇ ಮುಮ್ತಾಜ್ ಆಲಿಯವರ ಶವ ಪತ್ತೆಯಾಗಿದೆ. ಇದೇ ವೇಳೆ, ಸೋದರ ಮೊಯ್ದೀನ್ ಬಾವ ಹೇಳಿಕೆ ನೀಡಿದ್ದು ಬ್ಯಾಕ್ಮೇಲ್ ಕಾರಣಕ್ಕಾಗಿಯೇ ತನ್ನ ಸೋದರ ಸಾವಿಗೆ ಶರಣಾಗಿದ್ದಾರೆ. ಇದರ ಹಿಂದೆ ಹಲವರ ಕೈವಾಡ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಕಾವೂರು ಠಾಣೆಯಲ್ಲಿ ಬ್ಯಾಕ್ಮೇಲ್ ಮತ್ತು ಹನಿಟ್ರಾಪ್ ಬಗ್ಗೆ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರನ್ನು ಮುಂದಿಟ್ಟು ಐವರು ಸೇರಿ ದೊಡ್ಡ ಮೊತ್ತದ ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದರು ಎನ್ನುವುದು ದೂರಿನಲ್ಲಿದೆ.
The body of Mumtaz Ali, brother of former Mangaluru North MLA Mohiuddin Bava and Chairman of Misba Group of Educational Institutions, was found under the Koolur Bridge on Monday morning. Rescuers discovered the remains of Mumtaz Ali, who had gone missing since Sunday morning, under the Kuloor Bridge. Rescue teams had been conducting a search operation since Sunday morning.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm