ಬ್ರೇಕಿಂಗ್ ನ್ಯೂಸ್
10-10-24 01:52 pm Mangalore Correspondent ಕರಾವಳಿ
ಮಂಗಳೂರು, ಅ.10: ಮಂಗಳೂರಿನ ಹೆಸರಾಂತ ಲೋಟಸ್ ಪ್ರಾಪರ್ಟೀಸ್ ಬಿಲ್ಡರ್ಸ್ ಸಂಸ್ಥೆಯ ಪಾಲುದಾರ, ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಇಬ್ಬರು ಯುವಕರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಅಣ್ಣನ ಮಗ, ಮಂಗಳೂರಿನಲ್ಲಿ ಎನ್ಎಸ್ ಯುಐ ಕಾರ್ಯಕರ್ತನಾಗಿರುವ ಅನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತರು. ಅನುಷ್ ಶೆಟ್ಟಿ ಕಳೆದ ಚುನಾವಣೆ ಸಂದರ್ಭದಲ್ಲಿ ನೋಟಾ ಪರವಾಗಿ ಅಭಿಯಾನ ನಡೆಸಿದ್ದ.
ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಏರ್ಪೋರ್ಟ್ ಕಡೆಯಿಂದ ತನ್ನ ಆಡಿ ಕಾರಿನಲ್ಲಿ ಬಂದಿದ್ದು ಈ ವೇಳೆ ಯುವಕರಿದ್ದ ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿ ಅವರು ತನ್ನ ಕೊಡಿಯಾಲಬೈಲಿನ ಮನೆಗೆ ತಲುಪಿದಾಗ, ಅವಾಚ್ಯವಾಗಿ ನಿಂದಿಸಿ ಮನೆಯ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಯ ಮೇಲೆ ಕೈಮಾಡಲು ಯತ್ನಿಸಿದ್ದಾರೆ. ಕೂಡಲೇ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Jitendra Kottary builder of Lotus Properties attacked and assaulted, two arrested. The fight erupted after kottary overtook youth youth while on his way home from airport. Barke police have registered a case.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm