ಬ್ರೇಕಿಂಗ್ ನ್ಯೂಸ್
11-10-24 09:54 pm Mangalore Correspondent ಕರಾವಳಿ
ಮಂಗಳೂರು, ಅ.11 : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯ ನಿರ್ವಹಿಸಲು, ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನೋಡಿಕೊಳ್ಳಲು ಮತ್ತು ಕೆಪಿಸಿಸಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಉಭಯ ಜಿಲ್ಲೆಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನಿಯೋಜಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
ಉಡುಪಿ-ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಯ ಉಸ್ತುವಾರಿಗಳಾಗಿ ಕೆಪಿಸಿಸಿಯ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಯೋಜಿಸಲಾಗಿದೆ.
ದ.ಕ. ಜಿಲ್ಲಾ ಉಸ್ತುವಾರಿಗಳಾಗಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ವಿಧಾನಸಭಾ ಅಭ್ಯರ್ಥಿಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಜಿ.ಕೃಷ್ಣಪ್ಪ, ಉಸ್ತುವಾರಿ ಪದಾಧಿಕಾರಿಗಳಾಗಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಹೆಗ್ಗಡೆ, ಜಿ.ಎ.ಬಾವ, ನಿವೇದಿತ್ ಆಳ್ವ, ಲಲಿತ್ ರಾಘವ್, ಜುಲ್ಫಿಕರ್ ಅಹಮದ್ ಖಾನ್, ಮಟಿಲ್ಡ ಡಿಸೋಜ, ಪ್ರವೀಣ್ ಪೀಟರ್ ಅವರನ್ನು ನಿಯೋಜಿಸಲಾಗಿದೆ.
ಉಡುಪಿ ಜಿಲ್ಲಾ ಉಸ್ತುವಾರಿಗಳಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಎಂಎಲ್ಸಿ-ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಸುಕುಮಾರ ಶೆಟ್ಟಿ, ವಿಧಾನಸಭಾ ಅಭ್ಯರ್ಥಿಗಳಾದ ಎಂ.ದಿನೇಶ್ ಹೆಗ್ಡೆ, ಪ್ರಸಾದ್ ರಾಜ್ ಕಾಂಚನ್, ಉದಯ ಶೆಟ್ಟಿ, ಉಸ್ತುವಾರಿ ಪದಾಧಿಕಾರಿಗಳಾಗಿ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಗೌಡ, ಇನಾಯತ್ ಅಲಿ, ಮಿಥುನ್ ರೈ, ರಕ್ಷಿತ್ ಶಿವರಾಂ, ಲಾವಣ್ಯ ಬಳ್ಳಾಲ್ ಅವರನ್ನು ನಿಯೋಜಿಸಲಾಗಿದೆ.
ಸಂಚಾಲಕರಾಗಿ ದ.ಕ.ಜಿಲ್ಲಾ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷರ ಸಂಯೋಜಕರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಬಾಲರಾಜ್ ಅವರು ನೇಮಕಗೊಂಡಿದ್ದಾರೆ.
By elections, incharge election committee ordered to inspect vidhan parishad elections in both DK and Udupi.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm