ಬ್ರೇಕಿಂಗ್ ನ್ಯೂಸ್
12-10-24 11:05 pm Udupi Correspondent ಕರಾವಳಿ
ಉಡುಪಿ, ಅ.12: ಸೋನಿ ಟಿವಿಯಲ್ಲಿ ಪ್ರಸಾರವಾಗುವ ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆ ಡಾ.ಶ್ರೀಶ ಶೆಟ್ಟಿ 12 ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 12.5 ಲ.ರೂ. ಬಹುಮಾನ ಗೆದ್ದುಕೊಂಡಿದ್ದಾರೆ. ಅ.10 ಮತ್ತು 11 ರಂದು ಅವರ ಸಂಚಿಕೆ ಟಿವಿಯಲ್ಲಿ ಪ್ರಸಾರಗೊಂಡಿದೆ.
ಶ್ರೀಶ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದು 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರ ಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿ ಹೆಸರು ಕೇಳಲಾಗಿತ್ತು. ಜ| ಕೆ.ಎಂ.ಕಾರ್ಯಪ್ಪ, ವಿಜಯ ತೆಂಡೂಲ್ಕರ್, ಪಂ|ಭೀಮಸೇನ್ ಜೋಷಿ ಹಾಗೂ ರಾಜ್ ಕಪೂರ್ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟವಾಗಿ ತಿಳಿಯದೆ ಶ್ರೀಶ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ. ಶ್ರೀಶ ಸತೀಶ್ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರೀವಲ್ಲಿ ಶೆಟ್ಟಿ ಮತ್ತು ಸುರತ್ಕಲ್ ಸತೀಶ್ ಶೆಟ್ಟಿ ದಂಪತಿ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್ನ ಅಹಮದಾಬಾದ್ ನಲ್ಲಿ ನೆಲೆಸಿದ್ದಾರೆ. ಗುಜರಾತ್ ವಲ್ಸಡ್ನ ಜಿಎಂಇಆರ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ್ದು, ಪ್ರಸ್ತುತ ಅಹಮದಾಬಾದ್ನ ಬಿಜೆ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ(ಎಂಡಿ) ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.
Dr. Shrish Satish Shetty, a native of Karkala Taluk’s Ninjuru Moodumane, has won Rs 12.5 lakhs on the popular TV show Kaun Banega Crorepati (KBC) broadcasted on Sony TV. His episode aired on October 10 and 11.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm