ಬ್ರೇಕಿಂಗ್ ನ್ಯೂಸ್
12-10-24 11:05 pm Udupi Correspondent ಕರಾವಳಿ
ಉಡುಪಿ, ಅ.12: ಸೋನಿ ಟಿವಿಯಲ್ಲಿ ಪ್ರಸಾರವಾಗುವ ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆ ಡಾ.ಶ್ರೀಶ ಶೆಟ್ಟಿ 12 ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 12.5 ಲ.ರೂ. ಬಹುಮಾನ ಗೆದ್ದುಕೊಂಡಿದ್ದಾರೆ. ಅ.10 ಮತ್ತು 11 ರಂದು ಅವರ ಸಂಚಿಕೆ ಟಿವಿಯಲ್ಲಿ ಪ್ರಸಾರಗೊಂಡಿದೆ.
ಶ್ರೀಶ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದು 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರ ಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿ ಹೆಸರು ಕೇಳಲಾಗಿತ್ತು. ಜ| ಕೆ.ಎಂ.ಕಾರ್ಯಪ್ಪ, ವಿಜಯ ತೆಂಡೂಲ್ಕರ್, ಪಂ|ಭೀಮಸೇನ್ ಜೋಷಿ ಹಾಗೂ ರಾಜ್ ಕಪೂರ್ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟವಾಗಿ ತಿಳಿಯದೆ ಶ್ರೀಶ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ. ಶ್ರೀಶ ಸತೀಶ್ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರೀವಲ್ಲಿ ಶೆಟ್ಟಿ ಮತ್ತು ಸುರತ್ಕಲ್ ಸತೀಶ್ ಶೆಟ್ಟಿ ದಂಪತಿ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್ನ ಅಹಮದಾಬಾದ್ ನಲ್ಲಿ ನೆಲೆಸಿದ್ದಾರೆ. ಗುಜರಾತ್ ವಲ್ಸಡ್ನ ಜಿಎಂಇಆರ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ್ದು, ಪ್ರಸ್ತುತ ಅಹಮದಾಬಾದ್ನ ಬಿಜೆ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ(ಎಂಡಿ) ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.
Dr. Shrish Satish Shetty, a native of Karkala Taluk’s Ninjuru Moodumane, has won Rs 12.5 lakhs on the popular TV show Kaun Banega Crorepati (KBC) broadcasted on Sony TV. His episode aired on October 10 and 11.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm