ಬ್ರೇಕಿಂಗ್ ನ್ಯೂಸ್
13-10-24 12:02 pm Mangalore Correspondent ಕರಾವಳಿ
ಉಪ್ಪಿನಂಗಡಿ, ಅ 13: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕದಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಶುಕ್ರವಾರ ತಡರಾತ್ರಿ 11.30ರ ಸುಮಾರಿಗೆ ಸಂಭವಿಸಿದೆ.
ಬಸ್ಸಿನ ಚಾಲಕ ಬಸ್ನ ಚಕ್ರದಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತಪಟ್ಟವರನ್ನು ಮೈಸೂರು ಮೂಲದ ಭರತ್ (28) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಬಳಿಕ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಹತ್ತಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಬಸ್ಸಿನಲ್ಲಿ ಚಾಲಕ ಹಾಗೂ ಸಹ ಚಾಲಕರಿಬ್ಬರೂ ಮಾತ್ರ ಪ್ರಯಾಣಿಸುತ್ತಿದ್ದು, ಸಹ ಚಾಲಕ ಅವಿನಾಶ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬೇರೆ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಲಿಲ್ಲ.
ಮೃತದೇಹವನ್ನು ಪುತ್ತೂರಿನ ಸರಕಾರಿ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Mangalore Gudya, Bangalore Mangalore bus plunges into stream, driver dies on spot. The deceased has been identified as Bharath (29) from Mysuru.
11-10-24 11:08 pm
Bangalore Correspondent
ನವೆಂಬರ್ 1 ; ಈ ಬಾರಿ ಎಲ್ಲ ಶಾಲೆ, ಕಾಲೇಜು, ಖಾಸಗಿ ಸ...
11-10-24 03:02 pm
Bangalore crime, Sandhya Pavitra Nagaraj, P M...
10-10-24 10:57 pm
Mandya Lottery, Kerala; ಮಂಡ್ಯದ ಗ್ಯಾರೇಜ್ ಮೆಕ್ಯ...
10-10-24 08:19 pm
Congress MLA Vinay Kulkarni, rape, Power TV:...
09-10-24 09:47 pm
12-10-24 01:49 pm
HK News Desk
ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂ...
11-10-24 09:59 pm
ಅಖಂಡ ಭಾರತದ 51 ಶಕ್ತಿಪೀಠಗಳಲ್ಲಿ ಒಂದೆನಿಸಿರುವ ಬಾಂಗ...
11-10-24 06:23 pm
ರತನ್ ಟಾಟಾಗೆ ಇಳಿವಯಸ್ಸಿನಲ್ಲಿ ಒಂಟಿತನ ನೀಗಿಸಿದ್ದ 3...
11-10-24 04:47 pm
Noel Tata, Ratan Tata: ಟಾಟಾ ಸಾಮ್ರಾಜ್ಯಕ್ಕೆ ಹೊಸ...
11-10-24 03:35 pm
13-10-24 12:02 pm
Mangalore Correspondent
Dr Shrish Shetty, karkala, KBC; ಕೌನ್ ಬನೇಗಾ ಕ...
12-10-24 11:05 pm
Mangalore Dasara 2024, Bus ticket, flight: ಹಬ...
12-10-24 07:39 pm
Heart attack, Mangalore, Ujre: ನಿಶ್ಚಿತಾರ್ಥ ಮು...
12-10-24 07:08 pm
ಮಲ್ಪೆಯಲ್ಲಿ ಒಂಬತ್ತು ಬಾಂಗ್ಲಾನ್ನರ ಬಂಧನ ; ಮೀನು ಕಾ...
12-10-24 02:25 pm
10-10-24 03:30 pm
Mangaluru Correspondent
ಬರೋಬ್ಬರಿ ಆರು ಕೋಟಿ ಮೌಲ್ಯದ ಆರೂವರೆ ಕೇಜಿ ಎಂಡಿಎಂಎ...
07-10-24 04:25 pm
Kundapura, Bangalore crime: 27 ವರ್ಷದ ಕುಂದಾಪುರ...
06-10-24 09:43 pm
Udupi, Online Fraud, Kota Srinivas Poojary: ಸ...
06-10-24 08:40 pm
Mangalore crime, Alwyn DSouza, Catholic Sabha...
05-10-24 08:26 pm